Webdunia - Bharat's app for daily news and videos

Install App

ಸೈನಿಕರ ನೆನೆದು ಮಾದರಿಯಾದ ಯುವಕರು!

Webdunia
ಸೋಮವಾರ, 3 ಸೆಪ್ಟಂಬರ್ 2018 (14:20 IST)
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿರುವ ಸ್ವಾಮಿ ವಿವೇಕಾನಂದ ಜನ ಸ್ನೇಹಿ ಸಂಘ ಕಳೆದ ವರ್ಷದಿಂದ ಜನ ಮೆಚ್ಚುವ ಕೆಲಸ ಮಾಡುತ್ತಿದೆ. ಹುತಾತ್ಮಯೋಧರ ಕುಟುಂಬಕ್ಕೆ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಮಾಡಿ ಭಕ್ತಿ ಪೂರಕ ನಮನ ಸಲ್ಲಿಸುತ್ತಿದ್ದಾರೆ. ಸ್ವಾತಂತ್ರೋತ್ಸವದ ದಿನದಂದು ಸಂಗ್ರಹಿಸಿದ ಸೈನಿಕರ ನಿಧಿಯನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡುತ್ತಾ ಬರುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಯುಕರದೊಂದೇ ಆಸೆ ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರ ಸೂಕ್ತ ಸವಲತ್ತು ನೀಡಲಿ ಎನ್ನುವುದಾಗಿದೆ.

ಕಾರ್ಯಕ್ರಮದಲ್ಲಿ  ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು  ಸನ್ಮಾನಿಸಲಾಯಿತು. ಇದೇ ವೇಳೆ ಫೆಬ್ರವರಿ ಎರಡರಂದು ವೀರ ಮರಣ ಹೊಂದಿದ ಜಿಲ್ಲೆಯ ಹೆಮ್ಮೆಯ ಮಗನಾದ ಚಂದ್ರಶೇಖರ ಡವಗಿ ಕುಟುಂಬಸ್ಥರನ್ನು   ಸನ್ಮಾನಿಸಲಾಯಿತು. ಜೊತೆಗೆ ಯುವ ಪೀಳಿಗೆಯಲ್ಲಿ ದೇಶ ಪ್ರೇಮ ತುಂಬುವ ಕೆಲಸ ಕೂಡಾ ನಡೆಯಿತು. ಶಾಲಾ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಮುಂದಿನ ಸುದ್ದಿ
Show comments