Webdunia - Bharat's app for daily news and videos

Install App

ಸೈನಿಕರ ನೆನೆದು ಮಾದರಿಯಾದ ಯುವಕರು!

Webdunia
ಸೋಮವಾರ, 3 ಸೆಪ್ಟಂಬರ್ 2018 (14:20 IST)
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿರುವ ಸ್ವಾಮಿ ವಿವೇಕಾನಂದ ಜನ ಸ್ನೇಹಿ ಸಂಘ ಕಳೆದ ವರ್ಷದಿಂದ ಜನ ಮೆಚ್ಚುವ ಕೆಲಸ ಮಾಡುತ್ತಿದೆ. ಹುತಾತ್ಮಯೋಧರ ಕುಟುಂಬಕ್ಕೆ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಮಾಡಿ ಭಕ್ತಿ ಪೂರಕ ನಮನ ಸಲ್ಲಿಸುತ್ತಿದ್ದಾರೆ. ಸ್ವಾತಂತ್ರೋತ್ಸವದ ದಿನದಂದು ಸಂಗ್ರಹಿಸಿದ ಸೈನಿಕರ ನಿಧಿಯನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡುತ್ತಾ ಬರುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಯುಕರದೊಂದೇ ಆಸೆ ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರ ಸೂಕ್ತ ಸವಲತ್ತು ನೀಡಲಿ ಎನ್ನುವುದಾಗಿದೆ.

ಕಾರ್ಯಕ್ರಮದಲ್ಲಿ  ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು  ಸನ್ಮಾನಿಸಲಾಯಿತು. ಇದೇ ವೇಳೆ ಫೆಬ್ರವರಿ ಎರಡರಂದು ವೀರ ಮರಣ ಹೊಂದಿದ ಜಿಲ್ಲೆಯ ಹೆಮ್ಮೆಯ ಮಗನಾದ ಚಂದ್ರಶೇಖರ ಡವಗಿ ಕುಟುಂಬಸ್ಥರನ್ನು   ಸನ್ಮಾನಿಸಲಾಯಿತು. ಜೊತೆಗೆ ಯುವ ಪೀಳಿಗೆಯಲ್ಲಿ ದೇಶ ಪ್ರೇಮ ತುಂಬುವ ಕೆಲಸ ಕೂಡಾ ನಡೆಯಿತು. ಶಾಲಾ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments