Webdunia - Bharat's app for daily news and videos

Install App

ಅನಾಥ ಕುದುರೆ ರಕ್ಷಣೆ‌ ಮಾಡಿದ ಯುವಕರು

Webdunia
ಗುರುವಾರ, 13 ಡಿಸೆಂಬರ್ 2018 (17:44 IST)
ಕುದುರೆಯೊಂದನ್ನು ರಕ್ಷಿಸಿ ಗ್ರಾಮದ ಯುವಕರು ಮಾನವೀಯತೆ ಮೆರೆದಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರಿನಲ್ಲಿ ಕುದುರೆಯೊಂದನ್ನು ರಕ್ಷಿಸಿ ಗ್ರಾಮದ ಯುವಕರು ಮಾನವೀಯತೆ ಮೆರೆದಿದ್ದಾರೆ. ಕಳೆದ ಹಲವು ದಿನಗಳಿಂದ‌ ಕುದುರೆಯ ಕಾಲಿಗೆ ಕಟ್ಟಿಗೆಯ ಚೂರು ಚುಚ್ಚಿಕೊಂಡಿತ್ತು.

ಇದರಿಂದಾಗಿ ಕುದುರೆಗೆ ನಡೆದಾಡಲು ತೊಂದರೆಯಾಗುತ್ತಿತ್ತು. ಇನ್ಪೆಕ್ಷನ್ ಆಗಿ ಕ್ರಮೇಣ ಕುದುರೆಯ ಕಾಲು ಕೊಳೆಯಲು ಪ್ರಾರಂಭಿಸಿತ್ತು. ಇದನ್ನು ಕಂಡ ಅಕ್ಕಿಆಲೂರಿನ ಕೆಲವು ಯುವಕರು ಚಿಕಿತ್ಸೆ ನೀಡಿ ಕುದುರೆಯನ್ನು ರಕ್ಷಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments