Webdunia - Bharat's app for daily news and videos

Install App

ಯುವ ಮತದಾರರೇ ನರೇಂದ್ರ ಮೋದಿ ಟಾರ್ಗೆಟ್

Webdunia
ಗುರುವಾರ, 12 ಜನವರಿ 2023 (17:02 IST)
ಬೆಂಗಳೂರು : 2023ರ ಚುನಾವಣೆಗೆ ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಮತ ಬೇಟೆ ಶುರು ಮಾಡಿದ್ದಾರೆ.

ಇಂದು ಹುಬ್ಬಳ್ಳಿಗೆ ಎಂಟ್ರಿ ಕೊಡುವ ಮೂಲಕ ಕರ್ನಾಟಕದ ಅಶ್ವಮೇಧ ಯಾಗಕ್ಕೆ ಚಾಲನೆ ನೀಡಲಿದ್ದಾರೆ.

ಇಂದಿನಿಂದ ಕರ್ನಾಟಕದಲ್ಲಿ ಮೋದಿ ಅಬ್ಬರ ಶುರುವಾಗಲಿದ್ದು, ಚುನಾವಣೆ ಅಖಾಡಕ್ಕೆ ಇಳಿದ ನಮೋಗೆ ಈ ಬಾರಿ ಯುವಕರೇ ಟಾರ್ಗೆಟ್ ಆಗಿದ್ದಾರೆ.

ಯುವ ಸಮೂಹದ ಮೇಲೆ ಕೇಂದ್ರೀಕೃತವಾಗಿ ಅಖಾಡಕ್ಕೆ ಇಳಿಯುತ್ತಿದ್ದಾರೆ ಪ್ರಧಾನಿ ಮೋದಿ. ಯುವ ಮತದಾರ ಒಲವು ಪಡೆದು ಚುನಾವಣೆ ಗೆಲ್ಲೋಕೆ ಪ್ಲ್ಯಾನ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments