Webdunia - Bharat's app for daily news and videos

Install App

ಸಂಸದನ ಪುತ್ರನ ವಿರುದ್ಧ ಯುವತಿಗೆ ವಂಚನೆ ಆರೋಪ

Webdunia
ಶುಕ್ರವಾರ, 17 ನವೆಂಬರ್ 2023 (16:42 IST)
ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಯುವತಿಗೆ ವಂಚನೆ ಆರೋಪ ಕೇಳಿಬಂದಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ರಂಗನಾಥ್, ಮದುವೆ ಆಗೋದಾಗಿ ನಂಬಿಸಿ ಯುವತಿಗೆ ಮೋಸ ಮಾಡಿರೋ ಗಂಭೀರ ಆರೋಪ ಕೇಳಿಬಂದಿದೆ. ಒಂದೂವರೆ ವರ್ಷದ ಹಿಂದೆ ಯುವತಿಗೆ ಪರಿಚಯವಾಗಿದ್ದ ರಂಗನಾಥ್, ಆಕೆ ಜೊತೆ ಲವ್ವಿಡವ್ವಿ ಶುರು ಮಾಡಿಕೊಂಡಿದ್ದಾರೆ.

42 ವರ್ಷದ ರಂಗನಾಥ್‌ಗೆ 24 ವರ್ಷದ ಯುವತಿಗೆ ಜೊತೆ ಲವ್ ಆಗಿದ್ದು, ಲೈಂಗಿಕ ಸಂಪರ್ಕ ಹೊಂದಿರೋದಾಗಿ ಯುವತಿ ಆರೋಪಿಸಿದ್ದಾರೆ. ಇಷ್ಟು ದಿನಗಳ ಕಾಲ ಚೆನ್ನಾಗಿದ್ದು, ಇದೀಗ ಯುವತಿಯನ್ನ ರಂಗನಾಥ್ ಅವೈಡ್ ಮಾಡೋಕೆ ಶುರುಮಾಡಿದ್ದು, ನಿನ್ನ ಮದುವೆ ಆಗಲ್ಲ ಏನ್ ಮಾಡ್ಕೋತ್ಯೋ ಮಾಡ್ಕೋ ಎಂದು ಹೇಳಿದ್ದಾರೆ. ಇನ್ನು, ಈ ವಿಚಾರವನ್ನ ಯುವತಿ, ಸಂಸದ ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾರೆ. ಆದ್ರೆ ಎಂಪಿ ದೇವೇಂದ್ರಪ್ಪ ತಮ್ಮ ಮಗನ ಪರವಾಗಿಯೇ ನಿಂತಿದ್ದು, ಯುವತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದ್ರಿಂದ ಮನನೊಂದ ಯುವತಿ ಬೇರೆ ದಾರಿ ಕಾಣದೇ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ