Webdunia - Bharat's app for daily news and videos

Install App

ಸಂಸದನ ಪುತ್ರನ ವಿರುದ್ಧ ಯುವತಿಗೆ ವಂಚನೆ ಆರೋಪ

Webdunia
ಶುಕ್ರವಾರ, 17 ನವೆಂಬರ್ 2023 (16:42 IST)
ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಯುವತಿಗೆ ವಂಚನೆ ಆರೋಪ ಕೇಳಿಬಂದಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ರಂಗನಾಥ್, ಮದುವೆ ಆಗೋದಾಗಿ ನಂಬಿಸಿ ಯುವತಿಗೆ ಮೋಸ ಮಾಡಿರೋ ಗಂಭೀರ ಆರೋಪ ಕೇಳಿಬಂದಿದೆ. ಒಂದೂವರೆ ವರ್ಷದ ಹಿಂದೆ ಯುವತಿಗೆ ಪರಿಚಯವಾಗಿದ್ದ ರಂಗನಾಥ್, ಆಕೆ ಜೊತೆ ಲವ್ವಿಡವ್ವಿ ಶುರು ಮಾಡಿಕೊಂಡಿದ್ದಾರೆ.

42 ವರ್ಷದ ರಂಗನಾಥ್‌ಗೆ 24 ವರ್ಷದ ಯುವತಿಗೆ ಜೊತೆ ಲವ್ ಆಗಿದ್ದು, ಲೈಂಗಿಕ ಸಂಪರ್ಕ ಹೊಂದಿರೋದಾಗಿ ಯುವತಿ ಆರೋಪಿಸಿದ್ದಾರೆ. ಇಷ್ಟು ದಿನಗಳ ಕಾಲ ಚೆನ್ನಾಗಿದ್ದು, ಇದೀಗ ಯುವತಿಯನ್ನ ರಂಗನಾಥ್ ಅವೈಡ್ ಮಾಡೋಕೆ ಶುರುಮಾಡಿದ್ದು, ನಿನ್ನ ಮದುವೆ ಆಗಲ್ಲ ಏನ್ ಮಾಡ್ಕೋತ್ಯೋ ಮಾಡ್ಕೋ ಎಂದು ಹೇಳಿದ್ದಾರೆ. ಇನ್ನು, ಈ ವಿಚಾರವನ್ನ ಯುವತಿ, ಸಂಸದ ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾರೆ. ಆದ್ರೆ ಎಂಪಿ ದೇವೇಂದ್ರಪ್ಪ ತಮ್ಮ ಮಗನ ಪರವಾಗಿಯೇ ನಿಂತಿದ್ದು, ಯುವತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದ್ರಿಂದ ಮನನೊಂದ ಯುವತಿ ಬೇರೆ ದಾರಿ ಕಾಣದೇ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ