Webdunia - Bharat's app for daily news and videos

Install App

ಯುವತಿ ಕಿಡ್ನ್ಯಾಪ್ ಆರೋಪಿ ಅರೆಸ್ಟ್​

Webdunia
ಮಂಗಳವಾರ, 29 ಆಗಸ್ಟ್ 2023 (15:00 IST)
ಹಾಡಹಗಲೇ ಸಿನಿಮೀಯ ಶೈಲಿಯಲ್ಲಿ ಯುವತಿಗೆ ಚಾಕು ಹಾಕಿ ಕಿಡ್ನ್ಯಾಪ್ ಮಾಡಿದ ಘಟನೆ ರಾಮನಗರದ ಸರ್ಕಾರಿ ಮಹಿಳಾ ಕಾಲೇಜು ಬಳಿ ನಡೆದಿದೆ. ಸಂಜನಾ ಕಿಡ್ನಾಪ್ ಆದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಇನ್ನೋವಾ ಕಾರಿನಲ್ಲಿ ಅಪಹರಣ ಮಾಡುವ ಮೊದಲು ಯುವತಿಯ ಕೈ ಹಾಗೂ ಬುಜದ ಭಾಗಕ್ಕೆ ಚಾಕು ಇರಿದು, ಬಳಿಕ ಇನ್ನೋವಾ ಕಾರಿನಲ್ಲಿ ಕೂರಿಸಿಕೊಂಡು ಎಸ್ಕೇಪ್​ ಆಗಿದ್ದಾರೆ. ಅಪಹರಣ ಮಾಡಿಕೊಂಡು ಹೋದ ಕಾರಿನ ಜಾಡು ಇಡಿದ ಪೋಲಿಸರು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಾರನ್ನು ಚೇಸ್ ಮಾಡಿದ್ದಾರೆ. ನಂತರ ದಾಳಿಂಬ ಎಂಬ ಯುವಕನನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಯುವತಿಗೆ ರಾಮನಗರದ ರಾಮಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಆಸ್ಪತ್ರೆಗೆ ಎಸ್​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಯುವತಿಯ ಆರೋಗ್ಯ ವಿಚಾರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments