Webdunia - Bharat's app for daily news and videos

Install App

ಮದುವೆಯಾಗಿದ್ದವನ ತೆಕ್ಕೆಯಲ್ಲಿದ್ದ ಯುವತಿ ಪ್ರಾಣ ಬಿಟ್ಟಿದ್ಯಾಕೆ?

Webdunia
ಶನಿವಾರ, 12 ಡಿಸೆಂಬರ್ 2020 (13:05 IST)
ಮದುವೆಯಾಗಿದ್ದವನ ತೆಕ್ಕೆಗೆ ಬಿದ್ದಿದ್ದ ಯುವತಿಗೆ ಆಗಬಾರದ್ದು ಆಗಿದೆ.

ಇಬ್ಬರು ಮಕ್ಕಳಿರುವ ನರಸಪ್ಪನ ಪ್ರೀತಿಯಲ್ಲಿ 17 ವರ್ಷದ ಯುವತಿ ಬಿದ್ದಿದ್ದಳು.

ಇವರಿಬ್ಬರ ಪ್ರೀತಿಗೆ ಹುಡುಗಿ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಆದರೆ ಇಬ್ಬರೂ ಪ್ರೀತಿಯನ್ನು ಮುಂದುವರಿಸಿದ್ದರು.

ಕೊನೆಗೆ ವಿರೋಧ ಹೆಚ್ಚಾಗುತ್ತಿದ್ದಂತೆ ಅಪ್ರಾಪ್ತೆ ಹಾಗೂ ನರಸಪ್ಪ ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಪ್ರಾಪ್ತೆ ಸಾವನ್ನಪ್ಪಿದ್ದರೆ, ನರಸಪ್ಪನ ಸ್ಥಿತಿ ಗಂಭೀರವಾಗಿದೆ.

ರಾಯಚೂರಿನ ಲಿಂಗಸಗೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments