Webdunia - Bharat's app for daily news and videos

Install App

ತಾಯಿಯೊಂದಿಗೆ ಜಗಳ ಮಾಡಿದ ಅಣ್ಣನಿಗೆ ತಮ್ಮ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 21 ಮೇ 2020 (09:06 IST)
Normal 0 false false false EN-US X-NONE X-NONE

ಮಡಿಕೇರಿ : ತಾಯಿಯೊಂದಿಗೆ ಜಗಳ ಮಾಡಿದ್ದಕ್ಕೆ ಅಣ್ಣನನ್ನೇ ತಮ್ಮನೊಬ್ಬ ಗುಂಡು ಹಾರಿಸಿ ಕೊಂದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಳಗುಂದದಲ್ಲಿ ನಡೆದಿದೆ.

 

ಸುರೇಶ್ (48)ಕೊಲೆಯಾದ ಅಣ್ಣ, ಕುಮಾರ್ ಕೊಲೆ ಮಾಡಿದ ಆರೋಪಿ . ಕುಮಾರನ ದೊಡ್ಡಪ್ಪನ ಮಗನಾದ ಸುರೇಶ್, ಕುಮಾರನ ತಾಯಿಯ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದಾನೆ. ಆ ವೇಳೆ ಕುಡಿದ ಮತ್ತಿನಲ್ಲಿದ್ದ ಕುಮಾರ್ ಸುರೇಶ್ ನಿಗೆ ಶೂಟ್ ಮಾಡಿದ್ದಾನೆ. ಪರಿಣಾಮ ಸುರೇಶ್ ಸ್ಥಳದಲ್ಲೇ ಸಾವನಪ್ಪಿದ್ದಾನೆ.

 

ಈ ಘಟನೆಗೆ ಸಂಬಂಧಿಸಿದಂತೆ ವಿರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಕುಮಾರ್ ಪರಾರಿಯಾಗಿದ್ದ ಕಾರಣ ಪೊಲೀಸರು ಕುಮಾರನ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments