Webdunia - Bharat's app for daily news and videos

Install App

ಯುವ ಜನರಿಗೆ ಹೆಚ್ಚು ಹೃದಯಾಘಾತ

Webdunia
ಗುರುವಾರ, 9 ಮಾರ್ಚ್ 2023 (17:51 IST)
ಕೋವಿಡ್ ನಿಂದ ಆಗಿರುವ ಹಾವಳಿ ಅಷ್ಟಿಷ್ಟು ಅಲ್ಲಾ ಸುಮಾರು ಎರಡೂ ವರ್ಷಕ್ಕೂ ಹೆಚ್ಚು ಕಾಲ ಕೋವಿಡ್ ಹಾವಳಿ ಇತ್ತು.ಆದ್ರೆ ಕೋವಿಡ್ ಬಂದು ಹೋದಮೇಲೆನು ಕೋವಿಡ್ ನಿಂದ ಆದ ಅನಾಹುತಗಳು ಇಂದಿಗೂ ಸಹ  ಕಾಡುತ್ತಿವೆ .ಕೋವಿಡ್ ನಂತರ ರಾಜ್ಯದಲ್ಲಿ ತೀರಾ ಚಿಕ್ಕವಯಸ್ಸಿನವರೂ ಇತ್ತಿಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವಿಗಿಡಾಗುತ್ತಿದ್ದಾರೆ. ಕೋವಿಡ್ ಸೋಂಕಿನ  ಬಳಿಕ ಚೇತರಿಸಿಕೊಂಡ ನಂತರ ಹೃದಯಸ್ತಂಭನದಿಂದ ಸಾವು ಅಗುತ್ತಿರುವ ಪ್ರಕರಣಗಳು ಇತ್ತಿಚಿಗೆ ಹೆಚ್ಚಾಗುತ್ತಿವೆ.ಶೇ. 50 ರಷ್ಟು ಜನರು ಧೂಮಪಾನ ಮಾಡದವರೆ ಬಹುತೇಕ ಜನರು  ಹೃದಯಾಘಾತದಿಂದ ಸಾವನಪ್ಪುತ್ತಿದ್ದಾರೆ ಆದರೆ ಅಂದಾಜಿನ ಪ್ರಕಾರ ಕೋವಿಡ್ ಬಳಿಕ ಹೃದಯ ಸ್ತಂಭನ ಪ್ರಕರಣಗಳಲ್ಲಿ ಶೇ.೧೦ ರಿಂದ ೧೫ ರಷ್ಟು ಹೆಚ್ಚಳ ಕಂಡುಬಂದಿದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದವರು ತಮ್ಮ ವಯಸ್ಸು ಎಷ್ಟೇ ಆಗಿರಲಿ ಅಥವಾ ದೈಹಿಕವಾಗಿ ಎಷ್ಟೇ ಫೀಟ್ ಆಗಿರಲಿ ಉಸಿರಾಟ ಸಮಸ್ಯೆಯಂತಹ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು.

ಕೊರೋನಾ ವೃರಸ್ ಸೋಂಕಿಗೆ ಒಳಗಾಗಿರುವ ವ್ಯಕ್ತಿಗಳಲ್ಲಿ ಸಾವು  ಹಾಗೂ ಹೃದಯ ಸ್ತಂಭನ ಪಾರ್ಶ್ವವಾಯು ಸ್ವಾತ ಕೋಶ ಸಮಸ್ಯೆ ಅಪಾಯದ ಸಾಧ್ಯತೆಗಳು ಹೆಚ್ಚಿವೆ. ಕೋವಿಡ್ ಇತಿಹಾಸ ಹೊಂದಿರುವ ವಧ್ಯವಯಸ್ಕರು ಹಾಗೂ ವಯೋವೃದ್ದರೂ ಅಧಿಕ  ರಕ್ತದೊತ್ತಡ ಬೊಜ್ಜು .ಕೊಲೆಸ್ಟ್ರಾಲ್ ಮೇಲೆ ನಿಗಾ ಇಡಬೇಕು ಅಸಾಮಾನ್ಯ ರೀತಿಯಲ್ಲಿ ವಿಪರೀತ ವ್ಯಾಯಾಮ ಮಾಡಬಾರದು. ಏಕೆಂದರೆ ಇಂತಹ ಕಸರತ್ತಿನ ವೇಳೆಯೇ ಹಲವು ಸಾವುಗಳು ಸಂಭವಿಸುತ್ತಿವೆ.ಹೀಗೆಂದು ಸಂಶೋಧನಾ ವರದಿಯೊಂದು ಹೇಳಿದೆ.ಕೋವಿಡ್ ಇಷ್ಟು ದಿನ ಎಲ್ಲರಿಗೂ ಕಾಡಿತ್ತು ಆದ್ರಿಗ ಕೋವಿಡ್ ನಂತರ ಅದರ ಎಫೆಕ್ಟ್ ಯುವಜನರ ಮೇಲೆ ಬಿರುತ್ತಿದೆ. ಹೀಗಾಗಿ ಇಂದಿನ ಯುವ ಜನತೆ ಎಚ್ಚರಿಕೆ ಇರುವುದು ಅನಿವಾರ್ಯವಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments