Webdunia - Bharat's app for daily news and videos

Install App

ಹಿಂದೂಗಳನ್ನು ಕೊಲ್ಲುತ್ತೇನೆಂದು ಪ್ರಚೋದನಾಕಾರಿ ಮೆಸೇಜ್ ಕಳುಹಿಸಿದ ಯುವಕನ ಬಂಧನ

Webdunia
ಬುಧವಾರ, 8 ಜನವರಿ 2020 (06:34 IST)
ಮಂಗಳೂರು : ಸಿಎಎ, ಎನ್.ಆರ್.ಸಿ ವಿರೋಧಿಸಿ ಹಿಂದೂಗಳನ್ನು ಕೊಲ್ಲುತ್ತೇನೆ ಎಂದು ಪ್ರಚೋದನಾಕಾರಿ ಮೇಸೇಜ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ  ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.



ಅನ್ವರ್ (25) ಬಂಧಿತ ಆರೋಪಿಯಾಗಿದ್ದು,  ಕತಾರ್ ದೇಶದಲ್ಲಿ ಉದ್ಯೋಗದಲ್ಲಿದ್ದ ಈತ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ವೇಳೆ ಇಬ್ಬರು ಬಲಿಯಾದಂತೆ ಹಿಂದೂಗಳನ್ನು ಕೊಂದು ಹಾಕುತ್ತೇನೆಂದು ವಾಯ್ಸ್ ಮೆಸೇಜ್ ಮೂಲಕ ವಾಟ್ಸಾಪ್ ನಲ್ಲಿ ಬೆದರಿಕೆ ಹಾಕಿದ್ದಾನೆ.


ಈ ಬಗ್ಗೆ ಅನ್ವರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಊರಿಗೆ ವಾಪಾಸಾದ ಆತನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments