ಕಾರಣವಿಲ್ಲದೇ ತಮಟೆ ಬಾರಿಸಿದ್ದಕ್ಕೆ ಬಿತ್ತು ಗೂಸಾ

Webdunia
ಸೋಮವಾರ, 13 ಡಿಸೆಂಬರ್ 2021 (11:05 IST)
ಬೆಂಗಳೂರು: ಕಾರಣವಿಲ್ಲದೇ ತಮಟೆ ಬಾರಿಸಿದ್ದಕ್ಕೆ ಯುವಕನಿಗೆ ಥಳಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿನಾಕಾರಣ ತಮಟೆ ಬಾರಿಸಿದ್ದಕ್ಕೆ ಗ್ರಾಮಪಂಚಾಯಿತಿ ಸದಸ್ಯನ ನೇತೃತ್ವದಲ್ಲಿ ಗುಂಪೊಂದು ಹಿಗ್ಗಾ ಮುಗ್ಗಾ ಥಳಿಸಿದೆ. ಇದರಿಂದಾಗಿ ಯುವಕನಿಗೆ ಗಾಯಗಳಾಗಿವೆ.

ಈ ಸಂಬಂಧ ಯುವಕ ಪೊಲೀಸರಿಗೆ ದೂರು ನೀಡಿದ್ದು, ಆರು ಮಂದಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಟ್ಟೆ ಬಿಚ್ಚಿ ಸಹಕಾರ ಕೊಡಿ, ಇಲ್ಲದಿದ್ದರೆ 500 ರೂ ಕೊಟ್ಟು ಹೋಗ್ತಾ ಇರಿ: ಶಿಕ್ಷಕಿಯ ಆರ್ಡರ್ ಗೆ ಬಾಲಕಿಯರು ಶಾಕ್ video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವಿಕ್ರಮ್ 1 ರಾಕೆಟ್ ಉಡಾವಣೆ ಯಶಸ್ವಿ: ದೇಶದ ಮೊದಲ ಖಾಸಗಿ ರಾಕೆಟ್ Video

ವಿಷದ ಹಾವು ಬಿಟ್ಟು ಗಂಡನ ಕೊಲ್ಲಿಸಿದ ಪತ್ನಿ: ಇವಳೇ ಆ ನರರಾಕ್ಷಸಿ, ಈಕೆಯ ಪ್ಲ್ಯಾನ್ ಕೇಳಿದ್ರೆ ಶಾಕ್ ಆಗ್ತೀರಿ Video

ಸುನಾಮಿಯಂತೆ ಅಲೆ ಬಂದರೂ ಈ ಹುಡುಗರು ಬಚಾವ್ ಆಗಿದ್ದೇಗೆ: ಅಬ್ಬಬ್ಬಾ ಎನಿಸುವ ವಿಡಿಯೋ

ಮುಂದಿನ ಸುದ್ದಿ
Show comments