ಅಂಬೇಡ್ಕರ್ ಬಗ್ಗೆ ಫೇಸ್ ಬುಕ್‌ನಲ್ಲಿ ಅವಹೇಳನ: ಯುವಕನಿಗೆ ಬಿತ್ತು ಗೂಸಾ

Webdunia
ಭಾನುವಾರ, 1 ಏಪ್ರಿಲ್ 2018 (14:53 IST)
ಡಾ. ಬಾಬಾಸಾಹೇಬ ಅಂಬೇಡ್ಕರ್ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಯುವಕನಿಗೆ ಕೆಲವರು ಮನಬಂದಂತೆ ಥಳಿಸಿದ ಘಟನೆ ವರದಿಯಾಗಿದೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಪತ್ತೇಪುರ ಗ್ರಾಮದ ಗ್ರಾಮಸ್ಥರು, ಅಂಬೇಡ್ಕರ್ ಅವರ ಬಗ್ಗೆ ಕೇವಲವಾಗಿ ಬರೆದಿದ್ದರಿಂದ ಆಕ್ರೋಶಗೊಂಡ  ಪತ್ತೇಪುರ ನಿವಾಸಿ ಬಿ. ಚಂದ್ರಶೇಖರ ಎಂಬ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
 
ದಲಿತ ಸಮುದಾಯದವನಾಗಿ ಅಂಬೇಡ್ಕರ್ ಬಗ್ಗೆ ಕೇವಲವಾಗಿ ಬರೆದು ಪೋಸ್ಟ್ ಮಾಡಿದ್ದ ಚಂದ್ರಶೇಖರ. ಇದರಿಂದ ಆಕ್ರೋಶಗೊಂಡು ತಮ್ಮದೆ ಸಮಾಜಬಾಂಧವನಿಗೆ ಥಳಿಸಿರುವ ದಲಿತರು. ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
 
ಆರೋಪಿ ಚಂದ್ರಶೇಖರ್ ವಿರುದ್ಧ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಕದನದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ಹವಾಮಾನ ವರದಿ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments