Webdunia - Bharat's app for daily news and videos

Install App

ಟೀ ಕುಡಿಯೋಕೆ ಹಾವು ತಂದ ಯುವಕ

Webdunia
ಸೋಮವಾರ, 23 ಏಪ್ರಿಲ್ 2018 (13:14 IST)
ಜೀವಂತ ಹಾವಿನ ಸಮೇತ ಟೀ ಕುಡಿಯಲು ಬಂದ ಯುವಕ ಎಲ್ಲರ ಕುತೂಹಲಕ್ಕೆ ಕೆಲಕಾಲ ಕಾರಣನಾಗಿದ್ದಾನೆ. ಯುವಕನ ಕೈಯಲ್ಲಿ ಹಾವು ಕಂಡು ಸಾರ್ವಜನಿಕರು ಕಕ್ಕಾಬಿಕ್ಕಿಯಾದ ಘಟನೆ ನಡೆದಿದೆ. 
ವಿಜಯಪುರ ನಗರದ ರಜಪೂತ ಗಲ್ಲಿ ಬಳಿ ಈ ಘಟನೆ ನಡೆದಿದೆ. ಶೇಖರ್ ಎಂಬಾತನೇ ಹಾವು ಹಿಡಿದುಕೊಂಡು ಟೀ ಕುಡಿಯಲು ಬಂದ ಯುವಕನಾಗಿದ್ದಾನೆ. ರಜಪೂತ ಗಲ್ಲಿಯ ಮನೆಯೊಂದರಲ್ಲಿ ಕೇರೆ ಹಾವು ಕಾಣಿಸಿಕೊಂಡಿತ್ತು. ಅಲ್ಲಿನ ಹಾವು ಹಿಡಿದುಕೊಂಡು ನೇರವಾಗಿ ಟೀ ಶಾಫ್ ಗೆ ಶೇಖರ್ ಬಂದಿದ್ದ. ಹೀಗಾಗಿ ಟೀ ಶಾಫ್ ಗೆ ಬಂದಿದ್ದ ಜನ ಗಾಬರಿಗೊಂಡರು. 
 
ಹಾವು ಹಿಡಿದುಕೊಂಡೆ ಟೀ ಕುಡಿದು ನಂತರ ಹೊರವಲಯಕ್ಕೆ ಹಾವು ಬಿಟ್ಟು ರಕ್ಷಣೆ ಮಾಡಲಾಯಿತು. ಕಳೆದ ಹಲವು ವರ್ಷಗಳಿಂದ ಶೇಖರ್  ಹಾವು ಹಿಡಿಯುತ್ತಿದ್ದಾನೆ‌ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments