Webdunia - Bharat's app for daily news and videos

Install App

ರಸ್ತೆ ದಾಟುವ ವೇಳೆ ಯುವತಿಗೆ ಕ್ಯಾಂಟರ್ ಡಿಕ್ಕಿ ಸಾವು ಪ್ರಕರಣ

Webdunia
ಭಾನುವಾರ, 27 ಮಾರ್ಚ್ 2022 (19:32 IST)
ಬೆಂಗಳೂರು: ರಸ್ತೆ ದಾಟುವ ವೇಳೆ ಯುವತಿಗೆ ಕ್ಯಾಂಟರ್ ಡಿಕ್ಕಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರದಾನ (Eye Donate)  ಮಾಡಿ ಸಾವಿನಲ್ಲೂ ಯುವತಿ ಹಿಮಾದ್ರಿ(23) ಸಾರ್ಥಕತೆ ಮೆರೆದಿದ್ದಾಳೆ. ಶುಕ್ರವಾರ ಪೀಣ್ಯ ಮೆಟ್ರೋ ನಿಲ್ದಾಣ ಸಮೀಪ ರಸ್ತೆ ದಾಟುವಾಗ ಕ್ಯಾಂಟರ್ ಗುದ್ದಿತ್ತು. ತೀವ್ರ ರಕ್ತಸ್ರಾವವಾಗಿದ್ದ ಕಾರಣ ಚಿಕಿತ್ಸೆ ಫಲಿಸದೇ ಹಿಮಾದ್ರಿ ಕೊನೆಯುಸಿರೆಳೆದಿದ್ದರು. ಹೆಸರಘಟ್ಟ ರಸ್ತೆಯ ಸೋಲದೇವನಹಳ್ಳಿಯಲ್ಲಿ ಕುಟುಂಬ ವಾಸವಿದ್ದು, ಪೋಷಕರು ಒಮ್ಮತದ ತೀರ್ಮಾನ ಮಾಡಿ ಹಿಮಾದ್ರಿಯ ನೇತ್ರಗಳನ್ನು ದಾನ ಮಾಡಿದ್ದಾರೆ. ಪೀಣ್ಯಾ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments