Webdunia - Bharat's app for daily news and videos

Install App

ರಸ್ತೆ ದಾಟುವ ವೇಳೆ ಯುವತಿಗೆ ಕ್ಯಾಂಟರ್ ಡಿಕ್ಕಿ ಸಾವು ಪ್ರಕರಣ

Webdunia
ಭಾನುವಾರ, 27 ಮಾರ್ಚ್ 2022 (19:32 IST)
ಬೆಂಗಳೂರು: ರಸ್ತೆ ದಾಟುವ ವೇಳೆ ಯುವತಿಗೆ ಕ್ಯಾಂಟರ್ ಡಿಕ್ಕಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರದಾನ (Eye Donate)  ಮಾಡಿ ಸಾವಿನಲ್ಲೂ ಯುವತಿ ಹಿಮಾದ್ರಿ(23) ಸಾರ್ಥಕತೆ ಮೆರೆದಿದ್ದಾಳೆ. ಶುಕ್ರವಾರ ಪೀಣ್ಯ ಮೆಟ್ರೋ ನಿಲ್ದಾಣ ಸಮೀಪ ರಸ್ತೆ ದಾಟುವಾಗ ಕ್ಯಾಂಟರ್ ಗುದ್ದಿತ್ತು. ತೀವ್ರ ರಕ್ತಸ್ರಾವವಾಗಿದ್ದ ಕಾರಣ ಚಿಕಿತ್ಸೆ ಫಲಿಸದೇ ಹಿಮಾದ್ರಿ ಕೊನೆಯುಸಿರೆಳೆದಿದ್ದರು. ಹೆಸರಘಟ್ಟ ರಸ್ತೆಯ ಸೋಲದೇವನಹಳ್ಳಿಯಲ್ಲಿ ಕುಟುಂಬ ವಾಸವಿದ್ದು, ಪೋಷಕರು ಒಮ್ಮತದ ತೀರ್ಮಾನ ಮಾಡಿ ಹಿಮಾದ್ರಿಯ ನೇತ್ರಗಳನ್ನು ದಾನ ಮಾಡಿದ್ದಾರೆ. ಪೀಣ್ಯಾ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮುಂದಿನ ಸುದ್ದಿ
Show comments