Webdunia - Bharat's app for daily news and videos

Install App

ಉದ್ಯೋಗ ಸಿಗದ ಬೇಸರ: ಯುವಕ ನೇಣಿಗೆ ಶರಣು

Webdunia
ಗುರುವಾರ, 24 ಮಾರ್ಚ್ 2022 (09:40 IST)
ಬೆಂಗಳೂರು: ಉದ್ಯೋಗ ಸಿಗದ ಬೇಸರದಲ್ಲಿ ಯುವಕನೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.

ತುಮಕೂರು ಮೂಲದ 26 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಾತ. 15 ದಿನಗಳ ಹಿಂದೆ ಕೆಲಸ ಹುಡುಕಲು ಬೆಂಗಳೂರಿಗೆ ಬಂದಿದ್ದ. ನಗರದಲ್ಲಿ ಸ್ನೇಹಿತರ ಜೊತೆ ರೂಂನಲ್ಲಿದ್ದ. ಆದರೆ ಎಷ್ಟೇ ಹುಡುಕಿದರೂ ಉದ್ಯೋಗ ಸಿಗಲಿಲ್ಲ.

ಇದರಿಂದ ಬೇಸತ್ತಿದ್ದ ಯುವಕ ಸ್ನೇಹಿತರ ಕೊಠಡಿಯಲ್ಲಿ ಯಾರೂ ಇಲ್ಲದೇ ಇದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments