Select Your Language

Notifications

webdunia
webdunia
webdunia
webdunia

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ದಿಲ್ಲಿಯಲ್ಲಿ ಕೈ ಪ್ರತಿಭಟನೆ, ಅರೆಸ್ಟ್‌

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ದಿಲ್ಲಿಯಲ್ಲಿ ಕೈ ಪ್ರತಿಭಟನೆ, ಅರೆಸ್ಟ್‌
bengaluru , ಬುಧವಾರ, 13 ಏಪ್ರಿಲ್ 2022 (14:13 IST)
ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್‌ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ ಕಾರ್ಯರ್ಕತರು ದೆಹಲಿಯಲ್ಲಿ ಇಂದು ಪ್ರತಿಭಟನೆ ನಡೆಸಿದ್ದು, ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನನಗೆ ಭಾರತಕ್ಕೆ ಬರಲು ಅವಕಾಶ ನೀಡಿ ಎಂದು ಮೋದಿಗೆ ಮನವಿ!