Webdunia - Bharat's app for daily news and videos

Install App

ದಂಡ ಕಟ್ಟಲು ದುಡ್ಡಿಲ್ಲ ಸಾರ್ ಎಂದು ಕಣ್ಣೀರು ಹಾಕಿದ ಯುವಕ

Webdunia
ಬುಧವಾರ, 7 ಅಕ್ಟೋಬರ್ 2020 (10:31 IST)
ಬೆಂಗಳೂರು: ಮಾಸ್ಕ್ ಧರಿಸದೇ ತಿರುಗಾಡುವವರಿಗೆ ಬಿಬಿಎಂಪಿ ಈಗ ಬೆಂಗಳೂರು ನಗರದಲ್ಲಿ 1000 ರೂ. ದಂಡ ವಸೂಲಿ ಮಾಡುವ ನಿಯಮ ಮಾಡಿದೆ. ಆದರೆ ದಂಡ ಕಟ್ಟಲಾಗದೇ ಯುವಕನೊಬ್ಬ ಕಣ್ಣೀರು ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಮಾಸ್ಕ್ ಧರಿಸದೇ ಓಡಾಡಿದ್ದಕ್ಕೆ ಯುವಕನೊಬ್ಬನಿಗೆ ಬಿಬಿಎಂಪಿ ಮಾರ್ಷಲ್ ಗಳು ದಂಡ ಕಟ್ಟಲು ಸೂಚಿಸಿದ್ದಾರೆ. ಆದರೆ ನನ್ನತ್ರ ದುಡ್ಡೇ ಇಲ್ಲ ಸಾರ್. ಹಣ ಹೇಗೆ ಕಟ್ಟಲಿ? ವಾಕಿಂಗ್ ಗೆ ಅಂತ ಬಂದಿದ್ದೆ. ಈ ಒಂದು ಸಾರಿ ಬಿಟ್ಟುಬಿಡಿ. ಇನ್ನು ಹೀಗೆ ಮಾಡಲ್ಲ ಎಂದು ಕಣ್ಣೀರು ಹಾಕಿದ್ದಾನೆ. ಆದರೆ ಇದಕ್ಕೆ ಬಗ್ಗದ ಮಾರ್ಷಲ್ ಗಳು ಆತನಿಂದ ಹೇಗಾದರೂ ದಂಡ ವಸೂಲಿ ಮಾಡಿಯೇ ಬಿಡುತ್ತಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments