Webdunia - Bharat's app for daily news and videos

Install App

ಖ್ಯಾತ ಯುವ ಲೇಖಕಿ ಗೀತಾಂಜಲಿ ಬಿ.ಎಂ ರವರಿಗೆ ಸನ್ಮಾನ

Webdunia
ಶುಕ್ರವಾರ, 7 ಜನವರಿ 2022 (17:04 IST)
ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ವತಿಯಿಂದ ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಬೆಂಗಳೂರಿನ ಟೌನ್ ಹಾಲ್ ಬಳಿಯಿರುವ ನಯನ ರಂಗಮಂದಿರದಲ್ಲಿ ಇಂದು ನಡೆಯಿತು ..
ಕಾರ್ಯಕ್ರಮದಲ್ಲಿ ಹಲವಾರು ಯುವ ಬರಹ ಗಾರರು ತಮ್ಮ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು ..
ಇದರಲ್ಲಿ ವಿಶೇಷವಾಗಿ ದೃಶ್ಯ ಮಾಧ್ಯಮದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ 
ಯುವ ಪತ್ರಕರ್ತೆ ಭರತನಾಟ್ಯ ಕಲಾವಿದೆಯಾಗಿರುವ ಯುವ ಲೇಖಕಿ ಗೀತಾಂಜಲಿ ಬಿ .ಎಂ. ರವರ "ಅವಳ ತಲ್ಲಣಗಳು" ಪುಸ್ತಕ ಬಿಡುಗಡೆಯಾಗಿದು ವಿಶೇಷವಾಗಿತ್ತು ...
ನೈಜ್ಯ  ದೃಶ್ಯಗಳನ್ನು ಆಧರಿಸಿ ಬರೆದಿರುವ ಈ ಪುಸ್ತಕ ಭಾರೀ ಪ್ರಶಂಸೆ ವ್ಯಕ್ತವಾಗಿದ್ದಲ್ಲದೆ ಜೊತೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಯುವ ಲೇಖಕಿ  ಕುಮಾರಿ ಗೀತಾಂಜಲಿ ಬಿಎಂ ರವರನ್ನು ಸನ್ಮಾನಿಸಿ ಗೌರವಿಸಲಾಯಿತು ,ಈ ಕುರಿತು ಮಾತಾಡಿದ ಯುವ ಲೇಖಕಿ ಕುಮಾರಿ ಗೀತಾಂಜಲಿ ಅವರು ಪ್ರತಿಯೊಂದು ಹೆಣ್ಣುಮಕ್ಕಳನ್ನು ಮನಸ್ಸಿನಲ್ಲಿಟ್ಟುಕೊಂಡು ಈ ಪುಸ್ತಕದಲ್ಲಿ ಬರೆದಿರುವೆ ..    
ಹಾಗೂ ಈ ಪುಸ್ತಕವನ್ನು ಪ್ರತಿಯೊಬ್ಬ ಹೆಣ್ಣು ಮಕ್ಕಳ ಕೈಯಲ್ಲಿ ಈ ಪುಸ್ತಕ ನೋಡುವುದೇ ನನ್ನ ಉದ್ದೇಶ , ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಇನ್ನಷ್ಟು ಪುಸ್ತಕಗಳನ್ನು  ಬರೆಯುವುದಾಗಿ ತಿಳಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ