Webdunia - Bharat's app for daily news and videos

Install App

ವಾಹನ ಅಪಘಾತಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಜಗಳ: ಯುವಕನ ಕೊಲೆ

Webdunia
ಮಂಗಳವಾರ, 7 ನವೆಂಬರ್ 2023 (12:15 IST)
ಪುತ್ತೂರು: ದ್ವಿಚಕ್ರ ವಾಹನ ಅಪಘಾತದ ಪರಿಹಾರವಾಗಿ ನೀಡಬೇಕಿದ್ದ ಹಣದ ವಿಚಾರದಲ್ಲಿ ಜಗಳವಾಗಿ ದ.ಕ. ಜಿಲ್ಲೆಯ ಪುತ್ತೂರಿನ ಯುವಕನ ಕೊಲೆಯಾಗಿದೆ.

26 ವರ್ಷದ ಅಕ್ಷಯ್ ಕಲ್ಲೇಗ ಕೊಲೆಗೀಡಾದಾತ. ಹುಲಿವೇಷ ತಂಡದ ಮುಖ್ಯಸ್ಥನಾಗಿದ್ದ ಈತ ಹಾಗೂ ಆರೋಪಿಗಳ ನಡುವೆ 2 ಸಾವಿರ ರೂ. ಪರಿಹಾರ ನೀಡುವ ವಿಚಾರಕ್ಕೆ ಜಗಳವಾಗಿದೆ.

ಮೂವರು ಆರೋಪಿಗಳ ಗುಂಪು ಅಕ್ಷಯ್ ನನ್ನು ನೆಹರು ನಗರದ ಜಂಕ್ಷನ್ ಬಳಿ ಅಟ್ಟಾಡಿಸಿ ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದೆ. ಈ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಕಾಂಗ್ರೆಸ್ ರೆಬೆಲ್ ಶಾಸಕರ ಅಸಮಾಧಾನ ನಿಂತಿಲ್ಲ, ಸೀಕ್ರೆಟ್ ಆಗಿ ನಡೀತಿದೆ ಈ ಪ್ಲ್ಯಾನ್

ಫ್ರೆಂಡ್ಸ್ ಗಾಗಿ ಸಮಯವಿದೆ, ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟಕ್ಕಿಲ್ವಾ.. ಅಭಿಜೀತ್ ದಿಪ್ಕೆಗೆ ನೆಟ್ಟಿಗರ ಪ್ರಶ್ನೆ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

ಮುಂದಿನ ಸುದ್ದಿ
Show comments