Webdunia - Bharat's app for daily news and videos

Install App

ವಾಹನ ಅಪಘಾತಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಜಗಳ: ಯುವಕನ ಕೊಲೆ

Webdunia
ಮಂಗಳವಾರ, 7 ನವೆಂಬರ್ 2023 (12:15 IST)
ಪುತ್ತೂರು: ದ್ವಿಚಕ್ರ ವಾಹನ ಅಪಘಾತದ ಪರಿಹಾರವಾಗಿ ನೀಡಬೇಕಿದ್ದ ಹಣದ ವಿಚಾರದಲ್ಲಿ ಜಗಳವಾಗಿ ದ.ಕ. ಜಿಲ್ಲೆಯ ಪುತ್ತೂರಿನ ಯುವಕನ ಕೊಲೆಯಾಗಿದೆ.

26 ವರ್ಷದ ಅಕ್ಷಯ್ ಕಲ್ಲೇಗ ಕೊಲೆಗೀಡಾದಾತ. ಹುಲಿವೇಷ ತಂಡದ ಮುಖ್ಯಸ್ಥನಾಗಿದ್ದ ಈತ ಹಾಗೂ ಆರೋಪಿಗಳ ನಡುವೆ 2 ಸಾವಿರ ರೂ. ಪರಿಹಾರ ನೀಡುವ ವಿಚಾರಕ್ಕೆ ಜಗಳವಾಗಿದೆ.

ಮೂವರು ಆರೋಪಿಗಳ ಗುಂಪು ಅಕ್ಷಯ್ ನನ್ನು ನೆಹರು ನಗರದ ಜಂಕ್ಷನ್ ಬಳಿ ಅಟ್ಟಾಡಿಸಿ ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದೆ. ಈ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments