Webdunia - Bharat's app for daily news and videos

Install App

ಮದುವೆ ಮಾತುಕತೆಗೆ ಕರೆದು ಮಗಳ ಬಾಯ್ ಫ್ರೆಂಡ್ ಖತಂ ಮಾಡಿದ ತಂದೆ

Webdunia
ಗುರುವಾರ, 8 ಅಕ್ಟೋಬರ್ 2020 (11:12 IST)
ಬೆಂಗಳೂರು: ಮದುವೆ ಮಾತುಕತೆ ಮಾಡೋಣ ಎಂದು ತಂದೆ ಮಗಳ ಪ್ರಿಯಕರನನ್ನು ನಿರ್ಜನ ಪ್ರದೇಶಕ್ಕೆ ಕರೆದು ಜೀವ ತೆಗೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಕಳೆದ ತಿಂಗಳು ಯುವತಿ ಮನೆ ಬಿಟ್ಟು ಅಂತರ್ ಧರ್ಮೀಯ ಪ್ರಿಯಕರನ ಜತೆ ಓಡಿಹೋಗಿದ್ದಳು. ಇದೀಗ ಯುವತಿಯ ತಂದೆ ಮಾತುಕತೆ ನಡೆಸುವ ನೆಪದಲ್ಲಿ ಆಕೆಯ ಬಾಯ್ ಫ್ರೆಂಡ್ ನ್ನು ಬೆಂಗಳೂರಿನ ಹೊರವಲಯದಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದಿದ್ದಾರೆ. ಈ ವೇಳೆ ಆತನ ಜತೆಗೆ ಸಹೋದರನನ್ನೂ ಕರೆತಂದಿದ್ದ. ಆದರೆ ಮದುವೆ ಮಾತುಕತೆ ಮಾಡುವ ಬದಲು ಯುವತಿಯ ತಂದೆ ವಿನಾಕಾರಣ ತಗಾದೆ ತೆಗೆದು ಯುವಕನ ಪ್ರಾಣ ತೆಗೆದಿದ್ದಾರೆ. ತಕ್ಷಣ ಅಲ್ಲಿಂದ ತಪ್ಪಿಸಿಕೊಂಡ ಸಹೋದರ ಪೊಲೀಸರ ಬಳಿ ಹೋಗಿ ದೂರು ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments