Select Your Language

Notifications

webdunia
webdunia
webdunia
webdunia

ಪಟಾಕಿ ಸಿಡಿಸಿದ್ದಕ್ಕೆ ತಲ್ವಾರ್ ನಿಂದ ಯುವಕನ ಕೊಲೆ

ಪಟಾಕಿ ಸಿಡಿಸಿದ್ದಕ್ಕೆ ತಲ್ವಾರ್ ನಿಂದ ಯುವಕನ ಕೊಲೆ
ಭುವನೇಶ್ವರ್ , ಸೋಮವಾರ, 28 ಅಕ್ಟೋಬರ್ 2019 (17:26 IST)
ದೀಪಾವಳಿ ಹಬ್ಬದ ಅಂಗವಾಗಿ ಹಚ್ಚಿದ ಪಟಾಕಿಯೇ ಯುವಕನೊಬ್ಬನ ಕೊಲೆಗೆ ಕಾರಣವಾಗಿದೆ.

ಪಟಾಕಿ ಸಿಡಿಸಿದ್ದೇ ಯುವಕನ ಬಾಳು ಅಂತ್ಯವಾಗಲು ಕಾರಣವಾಗಿದೆ. ಅಮರೇಶ್ ಎಂಬಾತ ತನ್ನ ಗೆಳೆಯರ ಜೊತೆಗೂಡಿ ರಾತ್ರಿ ಸಮಯದಲ್ಲಿ ಪಟಾಕಿ ಸಿಡಿಸುತ್ತಿದ್ದನು. ಆಗ ಅಕ್ಕಪಕ್ಕದ ಮನೆಗಳ ನಿವಾಸಿಗಳು ಪಟಾಕಿ ಸಿಡಿಸಬೇಡಿ ಅಂತ ಕ್ಯಾತೆ ತೆಗೆದಿದ್ದಾರೆ.

ಸುತ್ತಲಿನ ನಿವಾಸಿಗಳು ಹಾಗೂ ಅಮರೇಶ್ ಗೆಳೆಯರ ನಡುವೆ ವಾಗ್ವಾದ ಜೋರಾಗಿದೆ. ಈ ನಡುವೆ ತಲ್ವಾರ್ ಹಿಡಿದು ಬಂದ ಕೆಲವರು ಅಮರೇಶ್  ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಒಡಿಶಾದ ಭುವನೇಶ್ವರ್ ನಲ್ಲಿ ಈ ಘಟನೆ ನಡೆದಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪತಿಯ ಜೊತೆ ಸೇರಿ ಪ್ರಿಯಕರನನ್ನು ಕೊಂದ ಪ್ರೇಯಸಿ