Webdunia - Bharat's app for daily news and videos

Install App

ಪಟಾಕಿ ಸಿಡಿಸಿದ್ದಕ್ಕೆ ತಲ್ವಾರ್ ನಿಂದ ಯುವಕನ ಕೊಲೆ

Webdunia
ಸೋಮವಾರ, 28 ಅಕ್ಟೋಬರ್ 2019 (17:26 IST)
ದೀಪಾವಳಿ ಹಬ್ಬದ ಅಂಗವಾಗಿ ಹಚ್ಚಿದ ಪಟಾಕಿಯೇ ಯುವಕನೊಬ್ಬನ ಕೊಲೆಗೆ ಕಾರಣವಾಗಿದೆ.

ಪಟಾಕಿ ಸಿಡಿಸಿದ್ದೇ ಯುವಕನ ಬಾಳು ಅಂತ್ಯವಾಗಲು ಕಾರಣವಾಗಿದೆ. ಅಮರೇಶ್ ಎಂಬಾತ ತನ್ನ ಗೆಳೆಯರ ಜೊತೆಗೂಡಿ ರಾತ್ರಿ ಸಮಯದಲ್ಲಿ ಪಟಾಕಿ ಸಿಡಿಸುತ್ತಿದ್ದನು. ಆಗ ಅಕ್ಕಪಕ್ಕದ ಮನೆಗಳ ನಿವಾಸಿಗಳು ಪಟಾಕಿ ಸಿಡಿಸಬೇಡಿ ಅಂತ ಕ್ಯಾತೆ ತೆಗೆದಿದ್ದಾರೆ.

ಸುತ್ತಲಿನ ನಿವಾಸಿಗಳು ಹಾಗೂ ಅಮರೇಶ್ ಗೆಳೆಯರ ನಡುವೆ ವಾಗ್ವಾದ ಜೋರಾಗಿದೆ. ಈ ನಡುವೆ ತಲ್ವಾರ್ ಹಿಡಿದು ಬಂದ ಕೆಲವರು ಅಮರೇಶ್  ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಒಡಿಶಾದ ಭುವನೇಶ್ವರ್ ನಲ್ಲಿ ಈ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments