Webdunia - Bharat's app for daily news and videos

Install App

ಪಟಾಕಿ ಸಿಡಿಸಿದ್ದಕ್ಕೆ ತಲ್ವಾರ್ ನಿಂದ ಯುವಕನ ಕೊಲೆ

Webdunia
ಸೋಮವಾರ, 28 ಅಕ್ಟೋಬರ್ 2019 (17:26 IST)
ದೀಪಾವಳಿ ಹಬ್ಬದ ಅಂಗವಾಗಿ ಹಚ್ಚಿದ ಪಟಾಕಿಯೇ ಯುವಕನೊಬ್ಬನ ಕೊಲೆಗೆ ಕಾರಣವಾಗಿದೆ.

ಪಟಾಕಿ ಸಿಡಿಸಿದ್ದೇ ಯುವಕನ ಬಾಳು ಅಂತ್ಯವಾಗಲು ಕಾರಣವಾಗಿದೆ. ಅಮರೇಶ್ ಎಂಬಾತ ತನ್ನ ಗೆಳೆಯರ ಜೊತೆಗೂಡಿ ರಾತ್ರಿ ಸಮಯದಲ್ಲಿ ಪಟಾಕಿ ಸಿಡಿಸುತ್ತಿದ್ದನು. ಆಗ ಅಕ್ಕಪಕ್ಕದ ಮನೆಗಳ ನಿವಾಸಿಗಳು ಪಟಾಕಿ ಸಿಡಿಸಬೇಡಿ ಅಂತ ಕ್ಯಾತೆ ತೆಗೆದಿದ್ದಾರೆ.

ಸುತ್ತಲಿನ ನಿವಾಸಿಗಳು ಹಾಗೂ ಅಮರೇಶ್ ಗೆಳೆಯರ ನಡುವೆ ವಾಗ್ವಾದ ಜೋರಾಗಿದೆ. ಈ ನಡುವೆ ತಲ್ವಾರ್ ಹಿಡಿದು ಬಂದ ಕೆಲವರು ಅಮರೇಶ್  ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಒಡಿಶಾದ ಭುವನೇಶ್ವರ್ ನಲ್ಲಿ ಈ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments