ಬಾಡೂಟಕ್ಕೆ ಕರೆಯದ್ದಕ್ಕೆ ಕೋಪ: ಯುವಕನ ಕೊಲೆ

Webdunia
ಬುಧವಾರ, 19 ಜನವರಿ 2022 (09:40 IST)
ಅರಸೀಕೆರೆ: ಬಾಡೂಟಕ್ಕೆ ಕರೆಯದ ಕೋಪಕ್ಕೆ ಎರಡು ಗುಂಪುಗಳ ನಡುವೆ ನಡೆದ ಜಗಳ ತಾರಕಕ್ಕೇರಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಅರಸಿಕೆರೆಯ ಪುರ್ಲೆಹಳ್ಳಿಯಲ್ಲಿ ಇಂತಹದ್ದೊಂದು ದುರಂತ ಸಂಭವಿಸಿದೆ.

ದೇವರ ಹರಕೆ ನಿಮಿತ್ತ ಗ್ರಾಮದಲ್ಲಿ ಬಾಡೂಟ ಏರ್ಪಾಟಾಗಿತ್ತು. ಈ ಕಾರ್ಯಕ್ರಮಕ್ಕೆ ಮೃತ ಯುವಕ ಮತ್ತು ಕುಟುಂಬದವರು ತೆರಳಿದ್ದರು. ಆದರೆ ಆರೋಪಿಯನ್ನು ಆಹ್ವಾನಿಸಿರಲಿಲ್ಲ.

ಇದೇ ವಿಚಾರವಾಗಿ ಕೊಲೆಗೀಡಾದ ಯುವಕ ಮತ್ತು ಆರೋಪಿ ನಡುವೆ ಜಗಳವಾಗಿದೆ. ಇದೇ ವಿಚಾರವಾಗಿ ಆರೋಪಿ ಸ್ನೇಹಿತರ ಸಹಾಯದೊಂದಿಗೆ ಯುವಕ ಮತ್ತು ಕುಟುಂಬಸ್ಥರ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿದ್ದಾನೆ. ಈ ವೇಳೆ ತೀವ್ರ ಗಾಯಗೊಂಡ ಯುವಕ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments