Webdunia - Bharat's app for daily news and videos

Install App

ಬಾಡೂಟಕ್ಕೆ ಕರೆಯದ್ದಕ್ಕೆ ಕೋಪ: ಯುವಕನ ಕೊಲೆ

Webdunia
ಬುಧವಾರ, 19 ಜನವರಿ 2022 (09:40 IST)
ಅರಸೀಕೆರೆ: ಬಾಡೂಟಕ್ಕೆ ಕರೆಯದ ಕೋಪಕ್ಕೆ ಎರಡು ಗುಂಪುಗಳ ನಡುವೆ ನಡೆದ ಜಗಳ ತಾರಕಕ್ಕೇರಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಅರಸಿಕೆರೆಯ ಪುರ್ಲೆಹಳ್ಳಿಯಲ್ಲಿ ಇಂತಹದ್ದೊಂದು ದುರಂತ ಸಂಭವಿಸಿದೆ.

ದೇವರ ಹರಕೆ ನಿಮಿತ್ತ ಗ್ರಾಮದಲ್ಲಿ ಬಾಡೂಟ ಏರ್ಪಾಟಾಗಿತ್ತು. ಈ ಕಾರ್ಯಕ್ರಮಕ್ಕೆ ಮೃತ ಯುವಕ ಮತ್ತು ಕುಟುಂಬದವರು ತೆರಳಿದ್ದರು. ಆದರೆ ಆರೋಪಿಯನ್ನು ಆಹ್ವಾನಿಸಿರಲಿಲ್ಲ.

ಇದೇ ವಿಚಾರವಾಗಿ ಕೊಲೆಗೀಡಾದ ಯುವಕ ಮತ್ತು ಆರೋಪಿ ನಡುವೆ ಜಗಳವಾಗಿದೆ. ಇದೇ ವಿಚಾರವಾಗಿ ಆರೋಪಿ ಸ್ನೇಹಿತರ ಸಹಾಯದೊಂದಿಗೆ ಯುವಕ ಮತ್ತು ಕುಟುಂಬಸ್ಥರ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿದ್ದಾನೆ. ಈ ವೇಳೆ ತೀವ್ರ ಗಾಯಗೊಂಡ ಯುವಕ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments