Webdunia - Bharat's app for daily news and videos

Install App

ಪ್ರೀತಿಸಿದ ಜೋಡಿಯ ಒಂದು ಮಾಡಿದ್ದಕ್ಕೆ ಕೊಲೆಯಾದ ಸ್ನೇಹಿತ

Webdunia
ಸೋಮವಾರ, 20 ಡಿಸೆಂಬರ್ 2021 (09:10 IST)
ಮಂಡ್ಯ: ಪ್ರೀತಿಸಿದ ಜೋಡಿ ಜೀವಗಳ ಒಂದು ಮಾಡಿದ ತಪ್ಪಿಗೆ ಇಲ್ಲೊಬ್ಬ ಯುವಕ ಪ್ರಾಣ ಕಳೆದುಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.

21 ವರ್ಷದ ರಕ್ಷಿತ್ ಎಂಬಾತ ಕೆಲವು ತಿಂಗಳ ಹಿಂದೆ ತನ್ನ ಸ್ನೇಹಿತನಿಗೆ ಪ್ರೀತಿಸಿದ ಹುಡುಗಿ ಜೊತೆ ಮದುವೆ ಮಾಡಿಸಿದ್ದ. ಇದೇ ವಿಚಾರವಾಗಿ ಆತನ ಸ್ನೇಹಿತರ ಗ್ಯಾಂಗ್ ನಲ್ಲಿ ಆಗಾಗ ಸಂಘರ್ಷಗಳಾಗುತ್ತಿತ್ತು.

ಇದೇ ರೀತಿ ಮೊನ್ನೆಯೂ ಜಗಳ ತಾರಕಕ್ಕೇರಿ ಸ್ನೇಹಿತರೇ ರಕ್ಷಿತ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಗಾಯಗೊಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ರಕ್ಷಿತ್ ನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮಧ್ಯದಲ್ಲೇ ಆತ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments