ಪ್ರೀತಿಸಿದ ಜೋಡಿಯ ಒಂದು ಮಾಡಿದ್ದಕ್ಕೆ ಕೊಲೆಯಾದ ಸ್ನೇಹಿತ

Webdunia
ಸೋಮವಾರ, 20 ಡಿಸೆಂಬರ್ 2021 (09:10 IST)
ಮಂಡ್ಯ: ಪ್ರೀತಿಸಿದ ಜೋಡಿ ಜೀವಗಳ ಒಂದು ಮಾಡಿದ ತಪ್ಪಿಗೆ ಇಲ್ಲೊಬ್ಬ ಯುವಕ ಪ್ರಾಣ ಕಳೆದುಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.

21 ವರ್ಷದ ರಕ್ಷಿತ್ ಎಂಬಾತ ಕೆಲವು ತಿಂಗಳ ಹಿಂದೆ ತನ್ನ ಸ್ನೇಹಿತನಿಗೆ ಪ್ರೀತಿಸಿದ ಹುಡುಗಿ ಜೊತೆ ಮದುವೆ ಮಾಡಿಸಿದ್ದ. ಇದೇ ವಿಚಾರವಾಗಿ ಆತನ ಸ್ನೇಹಿತರ ಗ್ಯಾಂಗ್ ನಲ್ಲಿ ಆಗಾಗ ಸಂಘರ್ಷಗಳಾಗುತ್ತಿತ್ತು.

ಇದೇ ರೀತಿ ಮೊನ್ನೆಯೂ ಜಗಳ ತಾರಕಕ್ಕೇರಿ ಸ್ನೇಹಿತರೇ ರಕ್ಷಿತ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಗಾಯಗೊಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ರಕ್ಷಿತ್ ನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮಧ್ಯದಲ್ಲೇ ಆತ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET-UG 2026 ಪೇಪರ್‌ ಲೀಕ್: ಪ್ರಮುಖ ಆರೋಪಿ ಅರೆಸ್ಟ್‌

ಜನಸಂಖ್ಯೆ ಕುಸಿತ ತಡೆಯಲು ಮೂರನೇ, ನಾಲ್ಕನೇ ಮಗು ಪ್ರೋತ್ಸಾಹ ಧನ ಘೋಷಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಸಿಎಂ ವಿಜಯ್‌ ನಿರ್ವಹಿಸಲಿರುವ ಖಾತೆಗಳು ಯಾವುದೆಲ್ಲ ಗೊತ್ತಾ

ಅನಧಿಕೃತವಾಗಿ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ನೀಲಣ್ಣವರ ಅರೆಸ್ಟ್‌

ಒಂದು ದೇಶ ಒಂದು ಚುನಾವಣೆ’ ಜಾರಿ- ಬಿಜೆಪಿ ಮನವಿ

ಮುಂದಿನ ಸುದ್ದಿ
Show comments