Webdunia - Bharat's app for daily news and videos

Install App

ತ್ರಿಕೋನ ಪ್ರೇಮಕತೆಗೆ ಬಲಿಯಾಯ್ತು ಯುವಕನ ಪ್ರಾಣ

Webdunia
ಗುರುವಾರ, 10 ಮಾರ್ಚ್ 2022 (10:40 IST)
ಬೆಂಗಳೂರು: ಒಂದೇ ಹುಡುಗಿಯನ್ನು ಇಬ್ಬರು ಲವ್ ಮಾಡುತ್ತಿದ್ದರು. ಕೊನೆಗೆ ಇಬ್ಬರಿಗೂ ಜಗಳವಾಗಿ ಓರ್ವ ಕೊಲೆಯಾಗಿದ್ದಾನೆ. ಈಗ ಆರೋಪಿಯ ಬಂಧನವೂ ಆಗಿದೆ.

ಕೆಜಿ ಹಳ್ಳಿಯ ಇಬ್ಬರು ಯುವಕರು ಒಬ್ಬಳೇ ಹುಡುಗಿಯನ್ನು ಲವ್ ಮಾಡುತ್ತಿದ್ದರು. ಆಕೆಯನ್ನು ಒಲಿಸಿಕೊಳ್ಳುವ ವಿಚಾರದಲ್ಲಿ ಇಬ್ಬರೂ ಪೈಪೋಟಿಗಿಳಿದಿದ್ದರು. ಇಬ್ಬರೂ ಪರಸ್ಪರ ಕೈ ಕೈ ಮಿಲಾಯಿಸುತ್ತಿದ್ದರು.

ಇದೇ ಜಗಳ ತಾರಕಕ್ಕೇರಿ ಒಬ್ಬ ಯುವಕನ ಮೇಲೆ ಇನ್ನೊಬ್ಬ ಯುವಕ ತನ್ನ ಸಹಚರರೊಂದಿಗೆ ದಾಳಿ ಮಾಡಿದ್ದಾನೆ. ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆದರೆ ಪೊಲೀಸರು ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments