ಬುದ್ಧಿ ಮಾತು ಹೇಳಿದ್ದಕ್ಕೆ ಯುವಕನ ಕೊಲೆ

Webdunia
ಸೋಮವಾರ, 17 ಜನವರಿ 2022 (09:10 IST)
ಹಾಸನ: ದೊಡ್ಡವರು ಬುದ್ಧಿ ಮಾತು ಹೇಳಿದರೆ ಅದು ಇಂದಿನ ಯುವ ಜನಾಂಗಕ್ಕೆ ಇಷ್ಟವಾಗಲ್ಲ. ಅಂತೆಯೇ ಇಲ್ಲೊಬ್ಬ ವ್ಯಕ್ತಿ ತನಗೆ ಬುದ್ಧಿ ಮಾತು ಹೇಳಿದ್ದಕ್ಕೆ ಮಧ್ಯವಯಸ್ಕ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.

ಮದ್ಯ ಮಾರಾಟ ಮಾಡದಂತೆ 50 ವರ್ಷದ ವ್ಯಕ್ತಿ ಯುವಕನಿಗೆ ಬುದ್ಧಿ ಮಾತು ಹೇಳಿದ್ದಾರೆ. ಆದರೆ ಇದು ಯವಕನಿಗೆ ಇಷ್ಟವಾಗಿಲ್ಲ. ಇದರಿಂದ ಆಕ್ರೋಶಗೊಂಡ ಆತ ಸೇಡು ತೀರಿಸಿಕೊಂಡಿದ್ದಾನೆ.

ಕೊಡಲಿಯನ್ನು ಉಪಯೋಗಿಸಿ ಬುದ್ಧಿ ಹೇಳಿದ ವ್ಯಕ್ತಿಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಯುವಕನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ನಿಮ್ಮ ಬಾಯಿ ತೆವಲಿಗೆ ಮನಸ್ಸಿಗೆ ಬಂದಂತೆ ಮಾತನಾಡಬೇಡಿ: ನಾರಾಯಣ ಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ಮುಂದಿನ ಸುದ್ದಿ
Show comments