Select Your Language

Notifications

webdunia
webdunia
webdunia
webdunia

ಪ್ರಿಯಕರನಿಂದ ಯುವತಿಯ ಹತ್ಯೆ! ಕಾರಣವಾದ್ರು ಏನು?

ಪ್ರಿಯಕರನಿಂದ ಯುವತಿಯ ಹತ್ಯೆ! ಕಾರಣವಾದ್ರು ಏನು?
ವಿಜಯನಗರ , ಭಾನುವಾರ, 7 ನವೆಂಬರ್ 2021 (09:23 IST)
ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿರುವ ಘಟನೆ ವಿಜಯನಗರ ಬಳಿ ಪಟ್ಟೇಗಾರಪಾಳ್ಯದ ಬಾಡಿಗೆಮನೆಯಲ್ಲಿ ನಡೆದಿದೆ.
ವೇಲ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಗಾಯತ್ರಿ (26) ಎಂಬಾಕೆಯನ್ನು ಕೊಲೆ ಮಾಡಲಾಗಿದೆ. ಗಾಯತ್ರಿ ಪ್ರಿಯಕರ ಮಂಜುನಾಥ್ ಪ್ರಸಾದ್ ಕೊಲೆ ಆರೋಪಿ. ಆರೋಪಿಯನ್ನು ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮನೆಕೆಲಸ ಮಾಡಿಕೊಂಡು ಗಾಯತ್ರಿ ಜೀವನ ಸಾಗಿಸುತ್ತಿದ್ದರು. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಊಟ ಖಾಲಿ ಎಂದಿದ್ದಕ್ಕೆ ಚಾಕು ಇರಿತ!