Webdunia - Bharat's app for daily news and videos

Install App

ಪ್ರಿಯಕರನಿಂದ ಯುವತಿಯ ಹತ್ಯೆ! ಕಾರಣವಾದ್ರು ಏನು?

Webdunia
ಭಾನುವಾರ, 7 ನವೆಂಬರ್ 2021 (09:23 IST)
ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿರುವ ಘಟನೆ ವಿಜಯನಗರ ಬಳಿ ಪಟ್ಟೇಗಾರಪಾಳ್ಯದ ಬಾಡಿಗೆಮನೆಯಲ್ಲಿ ನಡೆದಿದೆ.
ವೇಲ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಗಾಯತ್ರಿ (26) ಎಂಬಾಕೆಯನ್ನು ಕೊಲೆ ಮಾಡಲಾಗಿದೆ. ಗಾಯತ್ರಿ ಪ್ರಿಯಕರ ಮಂಜುನಾಥ್ ಪ್ರಸಾದ್ ಕೊಲೆ ಆರೋಪಿ. ಆರೋಪಿಯನ್ನು ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮನೆಕೆಲಸ ಮಾಡಿಕೊಂಡು ಗಾಯತ್ರಿ ಜೀವನ ಸಾಗಿಸುತ್ತಿದ್ದರು. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments