ಪ್ರಿಯಕರನಿಂದ ಯುವತಿಯ ಹತ್ಯೆ! ಕಾರಣವಾದ್ರು ಏನು?

Webdunia
ಭಾನುವಾರ, 7 ನವೆಂಬರ್ 2021 (09:23 IST)
ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿರುವ ಘಟನೆ ವಿಜಯನಗರ ಬಳಿ ಪಟ್ಟೇಗಾರಪಾಳ್ಯದ ಬಾಡಿಗೆಮನೆಯಲ್ಲಿ ನಡೆದಿದೆ.
ವೇಲ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಗಾಯತ್ರಿ (26) ಎಂಬಾಕೆಯನ್ನು ಕೊಲೆ ಮಾಡಲಾಗಿದೆ. ಗಾಯತ್ರಿ ಪ್ರಿಯಕರ ಮಂಜುನಾಥ್ ಪ್ರಸಾದ್ ಕೊಲೆ ಆರೋಪಿ. ಆರೋಪಿಯನ್ನು ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮನೆಕೆಲಸ ಮಾಡಿಕೊಂಡು ಗಾಯತ್ರಿ ಜೀವನ ಸಾಗಿಸುತ್ತಿದ್ದರು. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments