Webdunia - Bharat's app for daily news and videos

Install App

ಓಡಿ ಹೋಗೋಣವೆಂದು ಕಾಟ ಕೊಟ್ಟ ಆಂಟಿಗೆ ಇರಿದ ಯುವಕ!

Webdunia
ಭಾನುವಾರ, 24 ಅಕ್ಟೋಬರ್ 2021 (09:45 IST)
ಬೆಂಗಳೂರು: ಓಡಿ ಹೋಗೋಣವೆಂದು ಪೀಡಿಸಿದ ಆಂಟಿಯನ್ನು 17 ವರ್ಷದ ಅಪ್ರಾಪ್ತ ಯುವಕ ಇರಿದು ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

 
ಮಹಿಳೆ ಜೊತೆ ಯುವಕ ಕೆಲವು ದಿನಗಳಿಂದ ಸಂಬಂಧ ಹೊಂದಿದ್ದ. ಮೊನ್ನೆ ಮಹಿಳೆ ಮನೆಗೆ ಬಂದಾಗ ಯುವಕನಿಗೆ ಓಡಿ ಹೋಗೋಣವೆಂದು ಒತ್ತಾಯಿಸಿದ್ದಳು.

ಆದರೆ ಇದಕ್ಕೆ ಯುವಕ ಒಪ್ಪದಾಗ ಆಕೆ ಕತ್ತರಿಯಿಂದ ದಾಳಿ ಮಾಡಲು ಮುಂದಾಗಿದ್ದಾಳೆ. ಈ ವೇಳೆ ಆಕೆಯ ಕೈಯಿಂದ ಕತ್ತರಿ ಕಿತ್ತುಕೊಂಡು ಮಹಿಳೆಗೆ ಇರಿದು ಕೊಲೆ ಮಾಡಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments