ಆಯತಪ್ಪಿ ಬಿದ್ರು: ಯಮನ ಪಾದ ಸೇರಿದ್ರು!

Webdunia
ಗುರುವಾರ, 3 ಜನವರಿ 2019 (15:04 IST)
ಆಯತಪ್ಪಿ ಬೈಕ್ ನಿಂದ ಬಿದ್ದು ಇಬ್ಬರು ಯುವುಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಬಿಕ್ಕೋಡು ಬಳಿ ಘಟನೆ ಸಂಭವಿಸಿದೆ. ಬೈಕೆರೆಯ ಹರ್ಷ (19), ಸಕಲೇಶಪುರದ ಪ್ರಜ್ವಲ್ (20) ಬೈಕ್ ಮೇಲಿಂದ ಆಯತಪ್ಪಿ ಬಿದ್ದು ಸಾವಿಗೀಡಾದ ಯುವಕರಾಗಿದ್ದಾರೆ.

ಸಕಲೇಶಪುರದಿಂದ ಬೇಲೂರಿಗೆ ಕಾರ್ಯ ನಿಮಿತ್ತ ಆಗಮಿಸುತ್ತಿದ್ದ ಯುವಕರು, ತಿರುವು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ದುರಂತ ಅಂತ್ಯಕಂಡಿದ್ದಾರೆ.

ಹೆಲ್ಮೆಟ್ ಧರಿಸಿ ಚಲಿಸಿದ್ದರೆ ಪ್ರಾಣಾಪಾಯದಿಂದ ಪಾರಾಗಬಹುದಿತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಬೇಲೂರು ತಾಲ್ಲೂಕು ಆಸ್ಪತ್ರೆಗೆ ಮೃತದೇಹಗಳ ರವಾನೆ ಮಾಡಲಾಗಿದೆ. ಈ ಕುರಿತು
ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments