Webdunia - Bharat's app for daily news and videos

Install App

YSV ದತ್ತಾ ಜೊತೆ ಆನಂದ್ ಸಂಧಾನ ವಿಫಲ

Webdunia
ಶನಿವಾರ, 8 ಏಪ್ರಿಲ್ 2023 (20:05 IST)
ಕಡೂರು ಮಾಜಿ ಶಾಸಕ Y.S.V ದತ್ತಾ JDSನಿಂದ ಟಿಕೆಟ್​​​ ಕನ್ಫರ್ಮ್​ ಆಗಿದ್ರೂ ಸಹ JDS ವರಿಷ್ಠರೊಂದಿಗೆ ಮುನಿಸಿಕೊಂಡು ಕಾಂಗ್ರೆಸ್​ ಮನೆ ಸೇರಿದ್ರು.ಆದರೆ ದತ್ತಾ ಪವರ್  ಆಡಿಯೋದಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್​ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದು, ಕಾಂಗ್ರೆಸ್​​ ಟಿಕೆಟ್​​ ಮಿಸ್​​​ ಆಗಲು ಕಾರಣವಾಗಿದೆ. ಕೈ ಟಿಕೆಟ್​ ಮಿಸ್​ ಆದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್​​ಗೂ ಗುಡ್​​ಬೈ ಹೇಳುವ ಸಾಧ್ಯತೆಯಿದೆ.. ಈ ಹಿನ್ನೆಲೆಯಲ್ಲಿ ಕಡೂರು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಆನಂದ್ Y.S.V ದತ್ತಾ ಜೊತೆ ಸಂಧಾನ ಸಭೆ ನಡೆಸಿದ್ದು, ಈ ಸಭೆ ವಿಫಲವಾಗಿದೆ.. ಸಂಧಾನ ಸಭೆಯಲ್ಲಿ Y.S.V ದತ್ತಾ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ಬೆಂಬಲಿಗರ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾರೆ.. ದತ್ತಾ ಮರಳಿ JDS ಸೇರ್ತಾರಾ ಅಥವಾ AAP ಪಕ್ಷಕ್ಕೆ ಜಂಪ್​​ ಮಾಡ್ತಾರಾ? ಇಲ್ಲವೇ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್​, JDSಗೆ ಟಕ್ಕರ್​ ಕೊಡ್ತಾರಾ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments