Daily Horoscope

ಯುವ ಮೋರ್ಚಾ ಜಿಲ್ಲಾಧ್ಯಕ್ಷನಿಗೆ ಕೊಕ್...!

Webdunia
ಶುಕ್ರವಾರ, 19 ಆಗಸ್ಟ್ 2022 (20:19 IST)
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಯುವ ಮೋರ್ಚಾ ಮುಖಂಡರು ಚಿಕ್ಕಮಗಳೂರಿನಲ್ಲಿ ಮೋರ್ಚಾದ ಅಧ್ಯಕ್ಷರೂ ಸೇರಿದಂತೆ ಅನೇಕರು ಸಾಮೂಹಿಕ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಮನವೊಲಿಸುವ ನಿಟ್ಟಿನಲ್ಲಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿದ್ದರು. ಈ ವೇಳೆ ಕಾಂಗ್ರೆಸ್ ಇದ್ದಿದ್ದರೆ ಕಲ್ಲು ಎಸೆಯಬಹುದಿತ್ತು ಎಂದು ತೇಜಸ್ವಿ ಸೂರ್ಯ ಹೇಳಿದ ಹೇಳಿಕೆ ವೈರಲ್ ಆಗಿತ್ತು. ಈ ಮಾತುಕತೆಯ ವಿಡಿಯೋ ವೈರಲ್ ಆಗುವ ಮೂಲಕ ತೇಜಸ್ವಿ ಸೂರ್ಯ ಅವರನ್ನು ಮುಜುಗರಕ್ಕೀಡು ಮಾಡಿತ್ತು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಬಿಜೆಪಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಸ್ಥಾನದಿಂದ ಸಂದೀಪ್ ಹರವಿನಗಂಡಿ ಅವರನ್ನು ಬದಲಾಯಿಸಿದೆ. ಅಲ್ಲದೆ ಅಧ್ಯಕ್ಷರನ್ನಾಗಿ ಸಂತೋಷ್ ಕೋಟ್ಯಾನ್ ಅವರನ್ನು ನೇಮಕ ಮಾಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments