Webdunia - Bharat's app for daily news and videos

Install App

ಬಳ್ಳಾರಿ ಗಣಿರೆಡ್ಡಿಗೆ ಸವಾಲ್ – ಧರಣಿಗೆ ರೆಡಿಯಾದ ಜಮೀರ್ ಅಹ್ಮದ್

Webdunia
ಶನಿವಾರ, 11 ಜನವರಿ 2020 (18:18 IST)
ಬಳ್ಳಾರಿ ನಗರ ಶಾಸಕರ ಮನೆ ಮುಂದೆ ಧರಣಿ ನಡೆಸೋಕೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ತೊಡೆತಟ್ಟಿ ಸಿದ್ಧರಾಗಿದ್ದಾರೆ.

ಜನೇವರಿ 13 ರಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ನಿವಾಸದ ಎದುರು ಧರಣಿ ಮಾಡಲು ಸೂಕ್ತ ಭದ್ರತೆ ನೀಡಬೇಕು.

ಹೀಗಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ಮನವಿ ಮಾಡಿಕೊಂಡಿದ್ದಾರೆ.

ಈ ನಡುವೆ ಜಮೀರ್ ಧರಣಿಗೆ ಅನುಮತಿ ನೀಡೋದು ಬೇಡಾ ಅಂತ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಜಿಲ್ಲಾ ಆಡಳಿತಕ್ಕೆ ಮನವಿ ಮಾಡಿದ್ದಾರೆ.

ಶಾಸಕರ ಮನೆ ಮುಂದೆ ಧರಣಿ ನಡೆಸೋದಕ್ಕೆ ಯಾವುದೇ ಕಾರಣಕ್ಕೂ ಜಮೀರ್ ಅಹ್ಮದ್ ಖಾನ್ ಅವರಿಗೆ ಅನುಮತಿ ಕೊಡಲೇಬಾರದು ಅಂತ ಕೊಂಡಯ್ಯ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಕನ್ನಡ ಬರುತ್ತಾ ಎಂದು ರಾಹುಲ್ ಗಾಂಧಿಗೆ ಕೇಳಿದ್ರೆ ಸಸ್ಪೆಂಡ್ ಆಗ್ತಿದ್ರಿ: ಸಿದ್ದರಾಮಯ್ಯ ಟ್ರೋಲ್

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಮುಂದಿನ ಸುದ್ದಿ
Show comments