Webdunia - Bharat's app for daily news and videos

Install App

ಉದ್ಯಾನವನದಲ್ಲಿ ವೀಕೆಂಡ್ ಸಫಾರಿಗೆ ಹೋದವರಿಗೆ ಸಕತ್ತ್ ಕಿಕ್

Webdunia
ಭಾನುವಾರ, 26 ಸೆಪ್ಟಂಬರ್ 2021 (17:13 IST)
ಮೈಸೂರಿನ ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ವೀಕೆಂಡ್  ಸಫಾರಿಗೆ ಹೋದವರಿಗೆ ಸಕತ್ತ್ ಕಿಕ್ ಸಿಕ್ತಿದೆ. ಪ್ರಸಿದ್ದ ಕಾಕನಕೋಟೆ ಕಾಡಿನ ಸಫಾರಿಗೆ ಬರುವ ಪ್ರವಾಸಿಗರಿಗೆ , ಪ್ರತಿ ಟ್ರಿಪ್‌ನಲ್ಲೂ ಕನಿಷ್ಠ ಐದಾರು ಹುಲಿಗಳು ಕಾಣಿಸಿಕೊಂಡು ಮುದ ನೀಡುತ್ತಿವೆ. ಅತೀ ಸಮೀಪದಲ್ಲೇ ವ್ಯಾಘ್ರಗಳನ್ನು  ಪ್ರವಾಸಿಗರು ರೊಮಾಂಚನಗೊಳ್ತಿದ್ದಾರೆ. ಶನಿವಾರ ಮೈಸೂರು -ಮಾನಂದವಾಡಿ ಹಳೆ ರೋಡ್ ನಲ್ಲಿ 6 ಹುಲಿಗಳು ಸ್ವಚ್ಛಂದವಾಗಿ ವಿಹರಿಸಿದ್ವು. ಹೆಚ್. ಕೋಟೆ ದಮ್ಮನಕಟ್ಟೆ ಹೆಚ್ಚು ಹುಲಿಗಳು ಇರುವ ಕಾಕನಕೋಟೆ ಕಾನನವಾಗಿದೆ. ಇನ್ನು ಕೊಡಗು ಜಿಲ್ಲೆ ಕಾಫಿ ತೋಟದಲ್ಲಿ ಭಾರೀ ಗಾತ್ರದ ಹೆಬ್ಬಾವನ್ನು ಸೆರೆ ಹಿಡಿಯಲಾಗಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ತೂಪನಕೊಲ್ಲಿ ಎಸ್ಟೇಟ್ ನಲ್ಲಿ ಸುಮಾರು 13 ಅಡಿ ಉದ್ದ 40 ಕೆಜಿ ತೂಕದ ಹೆಬ್ಬಾವು ಕಾಣಿಸಿಕೊಂಡಿದೆ.  ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಹಾವನ್ನು ರಕ್ಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments