ದೇವೇಗೌಡರ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ ಜಮೀರ್ ಅಹಮ್ಮದ್

Webdunia
ಮಂಗಳವಾರ, 17 ಅಕ್ಟೋಬರ್ 2017 (09:34 IST)
ಬೆಂಗಳೂರು: ದೇವೇಗೌಡರು ಮೃತಪಟ್ಟ ನಂತರ ಎಚ್ ಡಿ ರೇವಣ್ಣ ಕಾಂಗ್ರೆಸ್ ಸೇರ್ತಾರೆ ಎಂದಿದ್ದ ಜಮೀರ್ ಅಹಮ್ಮದ್ ಹೇಳಿಕೆ ಬಗ್ಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

 
ಜೆಡಿಎಸ್ ನಾಯಕ ಟಿ ಎ ಶರವಣ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿ ‘ಇದೇ ಪಕ್ಷದಲ್ಲಿದ್ದ ಜಮೀರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ. ಅವರು ಕ್ಷಮೆ ಯಾಚಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಇದಕ್ಕೆ ಸ್ಪಷ್ಟನೆ ನೀಡಿರುವ ಜಮೀರ್ ಅಹಮ್ಮದ್, ‘ನಾನು ದೇವೇಗೌಡರು ಬದುಕಿರುವ ತನಕ ಎಂದಿದ್ದೇನಷ್ಟೇ. ವಿನಾಕಾರಣ ಅಪಪ್ರಚಾರ ಮಾಡಲಾಗುತ್ತಿದೆ. ದೇವೇಗೌಡರು ನೂರ್ಕಾಲ ಬದುಕಲಿ. ನಾನು ಎಂದೂ ಅವರ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7 ಸ್ಥಾನ ಯಾರಿಗೆ

ಅಮೆರಿಕಾ, ಇರಾನ್ ನಡುವೆ ಕೊನೆಗೂ ಶಾಂತಿ ಒಪ್ಪಂದಕ್ಕೆ ಸಹಿ: ಒಪ್ಪಂದದ ಪ್ರಮುಖ ಅಂಶಗಳ ವಿವರ ಇಲ್ಲಿದೆ

ವಾಟ್ಸಾಪ್, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಪ್ಲಸ್ ಎಂದರೇನು: ಭಾರತದಲ್ಲಿ ಎಷ್ಟು ದರವಿದೆ ಇಲ್ಲಿದೆ ವಿವರ

Karnataka Weather: ಕರ್ನಾಟಕದಲ್ಲಿ ಮುಂಗಾರು ಕ್ಷೀಣವಾಗಿದ್ದರೂ ಈ ಭಾಗದಲ್ಲಿ ಇಂದೂ ಮಳೆ

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments