ಅಭಿನಂದಿಸಲು ಬಂದ ಜಮೀರ್ ಅಹಮ್ಮದ್ ಗೆ ಸಿಎಂ ಕುಮಾರಸ್ವಾಮಿ ಮಾಡಿದ್ದೇನು ಗೊತ್ತಾ?!

Webdunia
ಶನಿವಾರ, 26 ಮೇ 2018 (08:40 IST)
ಬೆಂಗಳೂರು: ವಿಶ್ವಾಸ ಮತ ಪ್ರಕ್ರಿಯೆಯಲ್ಲಿ ಗೆದ್ದ ತಕ್ಷಣವೇ ಸದನ ಕಲಾಪ ಮುಂದೂಡಲಾಯಿತು. ಈ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿಗೆ ಶಾಸಕರಿಂದ ಅಭಿನಂದನೆ ನಡೆಯುತ್ತಿತ್ತು.

ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಗುಂಪಾಗಿ ಬಂದು ಕುಮಾರಸ್ವಾಮಿಯವರ ಕೈಕುಲುಕಿ ಅಭಿನಂದನೆ ಸಲ್ಲಿಸುತ್ತಿದ್ದರು. ಈ ಸಂದರ್ಭದಲ್ಲಿ ಹಳೆಯ ದೋಸ್ತಿ, ಮತ್ತೆ ವಿರೋಧಿಗಳಾಗಿದ್ದ ಜಮೀರ್ ಅಹಮ್ಮದ್ ಕೂಡಾ ಕುಮಾರಸ್ವಾಮಿ ಬಳಿ ಬಂದರು.

ಕುಮಾರಸ್ವಾಮಿಯವರ ಕೈಕುಲುಕಿ ಜಮೀರ್ ಅಹಮ್ಮದ್ ಶುಭ ಹಾರೈಸುತ್ತಿದ್ದಂತೆ, ಕುಮಾರಸ್ವಾಮಿ ವಿಶೇಷವಾಗಿ ಜಮೀರ್ ಗೆ ಕೆನ್ನೆ ತಟ್ಟಿ ನಕ್ಕು ಕಳುಹಿಸಿಕೊಟ್ಟರು. ಇದಕ್ಕೂ ಮೊದಲು ಸುದ್ದಿಗಾರರ ಜತೆ ಮಾತನಾಡಿದ್ದ ಜಮೀರ್ ನಾನು ಕುಮಾರಸ್ವಾಮಿ ಈಗ ದೋಸ್ತಿ. ಹಳೆಯ ಕಾಲದಲ್ಲಿದ್ದಷ್ಟು ಒಡನಾಟ ನಮ್ಮಲ್ಲಿ ಇಲ್ಲದಿರಬಹುದು. ಆದರೂ ಸ್ನೇಹಿತರಾಗಿದ್ದೇವೆ ಎಂದಿದ್ದರು. ಅದನ್ನು ಸದನದಲ್ಲಿ ಇಬ್ಬರೂ ಸಾಬೀತುಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments