ಟಿಪ್ಪು ಜಯಂತಿ: ಬಿ.ಎಸ್.ಯಡಿಯೂರಪ್ಪಗೆ ಸೆಡ್ಡು ಹೊಡೆದ ಜಮೀರ್ ಅಹ್ಮದ್

Webdunia
ಮಂಗಳವಾರ, 30 ಜುಲೈ 2019 (18:23 IST)
ಟಿಪ್ಪು ಜಯಂತಿ ಆಚರಣೆಯನ್ನ ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿರೋದಕ್ಕೆ ಕೈ ಪಡೆ ಗರಂ ಆಗಿದೆ.

ಬಿಜೆಪಿ ನೇತೃತ್ವದ ಸರಕಾರದ ಕ್ರಮ ಖಂಡಿಸಿರೋ ಮಾಜಿ ಸಚಿವ ಜಮೀರ್ ಅಹ್ಮದ್, ಅದ್ಧೂರಿ ಹಾಗೂ ಸಡಗರದಿಂದಲೇ ಟಿಪ್ಪು ಜಯಂತಿಯನ್ನ ಈ ಬಾರಿಯೂ ಆಚರಣೆ ಮಾಡೇ ಮಾಡ್ತೇವೆ ಅಂತ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಟಾಂಗ್ ನೀಡಿದ್ದಾರೆ.

ಜಾತ್ಯಾತೀತ ವ್ಯಕ್ತಿಗಳು ಟಿಪ್ಪು ಜಯಂತಿಯನ್ನು ಆಚರಿಸುತ್ತಾರೆ. ಮುಂದೆಯೂ ನಿರಂತರವಾಗಿ ಟಿಪ್ಪು ಜಯಂತಿ ಆಚರಣೆ ಮಾಡ್ತೇವೆ ಅಂತ ಹೇಳಿದ್ರು.

ಆತುರದಲ್ಲಿ ಮುಖ್ಯಮಂತ್ರಿಯು ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡಿರೋದು ಸರಿ ಅಲ್ಲ ಅಂತ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋಹನ್ ಭಾಗವತ್ ಅಂದರೆ ಪೂಜ್ಯನಿಯ ಭಾವನೆಯಿತ್ತು: ಪ್ರದೀಪ್ ಈಶ್ವರ್‌

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ: ಸಿ.ಟಿ.ರವಿ ಆಕ್ಷೇಪ

ಕಾಂಗ್ರೆಸ್ ಸರ್ಕಾರದಲ್ಲಿ ಉಗ್ರರಿಗೆ, ಖೈದಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ: ಬಿಜೆಪಿ ಆರೋಪ

ಏರ್‌ಪೋರ್ಟ್‌ನಲ್ಲಿ ನಮಾಜ್: ಈ ವಿಚಾರದಲ್ಲಿ ಸಣ್ಣತನವನ್ನು ತೋರಿಸಬಾರದು

ಮುಂದಿನ ಸುದ್ದಿ
Show comments