Webdunia - Bharat's app for daily news and videos

Install App

ಟಿಪ್ಪು ಜಯಂತಿ: ಬಿ.ಎಸ್.ಯಡಿಯೂರಪ್ಪಗೆ ಸೆಡ್ಡು ಹೊಡೆದ ಜಮೀರ್ ಅಹ್ಮದ್

Webdunia
ಮಂಗಳವಾರ, 30 ಜುಲೈ 2019 (18:23 IST)
ಟಿಪ್ಪು ಜಯಂತಿ ಆಚರಣೆಯನ್ನ ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿರೋದಕ್ಕೆ ಕೈ ಪಡೆ ಗರಂ ಆಗಿದೆ.

ಬಿಜೆಪಿ ನೇತೃತ್ವದ ಸರಕಾರದ ಕ್ರಮ ಖಂಡಿಸಿರೋ ಮಾಜಿ ಸಚಿವ ಜಮೀರ್ ಅಹ್ಮದ್, ಅದ್ಧೂರಿ ಹಾಗೂ ಸಡಗರದಿಂದಲೇ ಟಿಪ್ಪು ಜಯಂತಿಯನ್ನ ಈ ಬಾರಿಯೂ ಆಚರಣೆ ಮಾಡೇ ಮಾಡ್ತೇವೆ ಅಂತ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಟಾಂಗ್ ನೀಡಿದ್ದಾರೆ.

ಜಾತ್ಯಾತೀತ ವ್ಯಕ್ತಿಗಳು ಟಿಪ್ಪು ಜಯಂತಿಯನ್ನು ಆಚರಿಸುತ್ತಾರೆ. ಮುಂದೆಯೂ ನಿರಂತರವಾಗಿ ಟಿಪ್ಪು ಜಯಂತಿ ಆಚರಣೆ ಮಾಡ್ತೇವೆ ಅಂತ ಹೇಳಿದ್ರು.

ಆತುರದಲ್ಲಿ ಮುಖ್ಯಮಂತ್ರಿಯು ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡಿರೋದು ಸರಿ ಅಲ್ಲ ಅಂತ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments