Webdunia - Bharat's app for daily news and videos

Install App

ಜಮೀರ್ ಅಹ್ಮದ್ ಮುಸ್ಲಿಂ ಏರಿಯಾಗೆ ಮಾತ್ರ ಎಲ್ಲಾ ಮಾಡಿಕೊಡ್ತಾರೆ: ಸ್ಥಳೀಯರ ಆಕ್ರೋಶ

Krishnaveni K
ಗುರುವಾರ, 13 ಮಾರ್ಚ್ 2025 (11:20 IST)
ಚಾಮರಾಜಪೇಟೆ: ಬೆಂಗಳೂರಿನಲ್ಲಿ ನೀರು ಹಿಡಿಯುವಾಗ ವಿದ್ಯುತ್ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಮುಸ್ಲಿಂ ಏರಿಯಾಗೆ ಮಾತ್ರ ಇಲ್ಲಿನ ಶಾಸಕ ಜಮೀರ್ ಅಹ್ಮದ್ ಮಾಡಿಕೊಡ್ತಾರೆ. ನಮಗೆ ಏನೂ ಮಾಡಲ್ಲ ಎಂದಿದ್ದಾರೆ.

ಇಂದು ಬೆಳಿಗ್ಗೆ 6.30 ಕ್ಕೆ ಘಟನೆ ನಡೆದಿದೆ. ನೀರು ಹಾಕಲು ಮೋಟಾರ್ ಆನ್ ಮಾಡಲು ಹೋದಾಗ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾಳೆ. ಇದೀಗ ಮಕ್ಕಳು ಅನಾಥವಾಗಿದೆ. ಇದು ಸಚಿವ ಜಮೀರ್ ಅಹ್ಮದ್ ಪ್ರತಿನಿಧಿಸುವ ಕ್ಷೇತ್ರವಾಗಿದೆ.

ನಮಗೆ ಇಲ್ಲಿ ಮನೆ ಮನೆಗೆ ನೀರಿನ ವ್ಯವಸ್ಥೆಯಿಲ್ಲ. ಹಲವು ವರ್ಷಗಳಿಂದ ಇದೇ ಪರಿಸ್ಥಿತಿ. ಪ್ರತೀ ಬಾರಿ ಚುನಾವಣೆ ಬಂದಾಗ ನೀರು ಹಾಕಿಸಿಕೊಡ್ತೀವಿ. ಈಗ ವೋಟ್ ಹಾಕಿ ಎಂದು ರಾಜಕಾರಣಿಗಳು ಹೇಳ್ತಾರೆ. ಆದರೆ ವೋಟ್ ಆದ ಮೇಲೆ ಯಾರೂ ಏನೂ ಮಾಡಲ್ಲ. ಇಲ್ಲೇ ಪಕ್ಕದಲ್ಲಿ ಮುಸ್ಲಿಮರ ಏರಿಯಾ ಇದೆ. ಅಲ್ಲಿ ಎಲ್ಲಾ ಮನೆಗೂ ನೀರಿದೆ. ನಮ್ಮದು ಸ್ಲಂ ಏರಿಯಾ, ಅದಕ್ಕೇ ನಮ್ಮ ಕಡೆ ತಿರುಗಿಯೂ ನೋಡಲ್ಲ ಎಂದು ಮಹಿಳೆಯೊಬ್ಬರು ಖಾಸಗಿ ವಾಹಿನಿ ಮುಂದೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments