ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

Krishnaveni K
ಶನಿವಾರ, 1 ನವೆಂಬರ್ 2025 (18:23 IST)
ಬೆಂಗಳೂರು: ಗ್ಯಾರಂಟಿಗಳಿಂದಾಗಿ ಅನುದಾನ ಅಭಿವೃದ್ಧಿ ಕೆಲಸಗಳು ಕಷ್ಟವಾಗ್ತಿದೆ ಎಂದು ಸ್ವತಃ ಸಚಿವ ಜಮೀರ್ ಅಹ್ಮದ್ ಒಪ್ಪಿಕೊಂಡಿದ್ದಾರೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಸಚಿವ ಜಮೀರ್ ಅಹ್ಮದ್ ಪ್ರತೀ ವರ್ಷ ಗ್ಯಾರಂಟಿಗಾಗಿಯೇ 55 ರಿಂದ 60 ಸಾವಿರ ಕೋಟಿ ರೂ ಬೇಕಾಗುತ್ತದೆ. ಹೀಗಾಗಿ ಅನುದಾನ ಸಿಗುವುದು ಕಷ್ಟವಾಗುತ್ತಿದೆ.

ಶಾಸಕರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅನುದಾನಕ್ಕಾಗಿ ಶಾಸಕರು ಕಾಲಿಗೆ ಬೀಳ್ತಿದ್ದಾರೆ. ನನ್ನ ಕ್ಷೇತ್ರದ ಸಮಸ್ಯೆ ಅಣ್ಣಾ ಅನುದಾನ ಕೊಡಿ ಎಂದು ಕಾಲಿಗೆ ಬೀಳ್ತಾರೆ ಎಂದ ಸಚಿವರು ಗ್ಯಾರಂಟಿಯಿಂದಾಗಿ ಅನುದಾನ ಬರ್ತಿಲ್ಲ ಎಂದಿದ್ದಾರೆ.

ಶಾಸಕರ ಬಗ್ಗೆ ಮಾತನಾಡುವ ಭರದಲ್ಲಿ ಸಚಿವ ಜಮೀರ್ ಅಹ್ಮದ್ ಗ್ಯಾರಂಟಿಯಿಂದ ಅನುದಾನ ಬರುತ್ತಿಲ್ಲ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇದೀಗ ವಿಪಕ್ಷ ಬಿಜೆಪಿಗೆ ಟೀಕಾಸ್ತ್ರ ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರು ಯಾವಾಗ ವರ್ತಮಾನದಲ್ಲಿರುತ್ತಾರೆ: ಪ್ರಿಯಾಂಕಾ ಗಾಂಧಿ

ಎನ್‌ಡಿಎ ಪ್ರಣಾಳಿಕೆಯಿಂದ ಕಾಂಗ್ರೆಸ್‌ಗೆ ಢವಢವ: ಗಿರಿರಾಜ್ ಸಿಂಗ್‌ ಲೇವಡಿ

ಕರ್ನಾಟಕದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಮುಂದಿನ ಸುದ್ದಿ
Show comments