Webdunia - Bharat's app for daily news and videos

Install App

ನಮಾಜ್ ಆಗುವಾಗ ಸೌಂಡ್ ಮಾಡ್ಬೇಡಿ ಎಂದರೂ ಕೇಳದ್ದಕ್ಕೆ ಗಲಾಟೆ ಮಾಡಿದ್ದಾರೆ: ಜಮೀರ್ ಅಹ್ಮದ್ ಸಮರ್ಥನೆ

Krishnaveni K
ಗುರುವಾರ, 12 ಸೆಪ್ಟಂಬರ್ 2024 (15:36 IST)
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಪಟ್ಟಂತೆ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ಕೊಟ್ಟಿದ್ದಾರೆ. ಗಲಭೆಗೆ ಕಾರಣವೇನೆಂದು ಹೇಳಿದ್ದಾರೆ.

ನಿನ್ನೆ ಮಸೀದಿ ಮಾರ್ಗವಾಗಿ ಮೆರವಣಿಗೆ ಹೋಗಬೇಕಿತ್ತು. ಆದರೆ ಆಗ ನಮಾಜ್ ಸಮಯವಾಗಿದ್ದರಿಂದ ಒಂದು ಹತ್ತು ನಿಮಿಷ ಬ್ರೇಕ್ ಕೊಡಿ ಎಂದು ಕೇಳಿದ್ದಾರೆ. ಆದರೆ ಆಗ ಅವರು ಒಪ್ಪದೇ ಇದ್ದಾಗ ಗಲಾಟೆಯಾಗಿದೆ. ನಾನು ಘಟನೆ ಬಗ್ಗೆ ಮಾತನಾಡಿ ಕಾರಣ ತಿಳಿದುಕೊಂಡಿದ್ದೇನೆ ಎಂದಿದ್ದಾರೆ.

ಈ ವಿಚಾರ ದೊಡ್ಡದಾಗುತ್ತಿರುವುದೇ ರಾಜಕೀಯ ನಾಯಕರ ಹೇಳಿಕೆಗಳಿಂದ. ಜಾತ್ಯಾತೀವಾದಿ ಯಾವುದೇ ನಾಯಕರೂ ಗಲಾಟೆ ಆಗಬಾರದು ಎಂದೇ ಬಯಸುತ್ತಾರೆ. ನಾನೂ ಅದನ್ನೇ ಬಯಸುತ್ತೇನೆ. ಗಲಾಟೆ ಆಗಲಿ ಎಂದು ನಾನು ಹೇಳಲ್ಲ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.

ಈ ಥರ ಗಲಾಟೆ ಆಗಬಾರದು ಎಂದು ನಾವೆಲ್ಲಾ ಪ್ರಯತ್ನ ಮಾಡಬೇಕು. ಇಂತಹ ಹೇಳಿಕೆ ನೀಡಿದರೆ ಗಲಾಟೆ ಆಗದೇ ಇರುತ್ತಾ? ಗಲಾಟೆ ಆಗೋದೇ ಇಂತಹ ಹೇಳಿಕೆಗಳಿಂದ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ಇಂತಹ ಗಲಾಟೆಯಾಗ್ತಿದೆ ಎನ್ನುವುದು ತಪ್ಪು. ಯಾಕೆ ಬಿಜೆಪಿಯವರು ಇದ್ದಾಗ ಗಲಾಟೆಗಳೇ ಆಗಲ್ವಾ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments