Webdunia - Bharat's app for daily news and videos

Install App

ಅಲ್ಲಾ ಮೇಲೆ ಆಣೆ ಮಾಡಿ ಹೇಳ್ತೇನೆ, ಕಾಂಗ್ರೆಸ್‌ಗೆ ಮತ ಹಾಕುವಂತೆ ಎಚ್‌ಡಿಕೆ ಹೇಳಿದ್ರು: ಜಮೀರ್

Webdunia
ಶುಕ್ರವಾರ, 14 ಏಪ್ರಿಲ್ 2017 (14:12 IST)
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕುವಂತೆ ಕುಮಾರಸ್ವಾಮಿ ಆದೇಶ ನೀಡಿದ್ದರು. ಇದನ್ನು ನಾನು ಅಲ್ಲಾ ಮೇಲೆ ಆಣೆ ಮಾಡಿ ಹೇಳ್ತೇನೆ. ಕುಮಾರಸ್ವಾಮಿಯವರೂ ದೇವರ ಮೇಲೆ ಆಣೆ ಮಾಡಲಿ ಎಂದು  ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಸವಾಲ್ ಹಾಕಿದ್ದಾರೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ನಾವು ಎಚ್.ಡಿ.ದೇವೇಗೌಡರಲ್ಲ ಎಂದು ಹೇಳಿದ್ದಾರೆ.
 
ಚಲುವರಾಯ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಬೇಕು ಎಂದಾಗ ದೇವೇಗೌಡರು ವಿರೋಧಿಸಿದ್ದರು. ಆದರೆ, ನಾವೆಲ್ಲರು ಕುಮಾರಸ್ವಾಮಿಯವರು ಸಿಎಂ ಆಗಲೇಬೇಕು ಎಂದು ಪಟ್ಟು ಹಿಡಿದಿದ್ದೇವು ಎಂದು ತಿಳಿಸಿದ್ದಾರೆ.
 
ಇದೀಗ ಕುಮಾರಸ್ವಾಮಿ ಮತ್ತು ದೇವೇಗೌಡರು ನಮ್ಮನ್ನು ದೂರವಿಡುತ್ತಿದ್ದಾರೆ. ನಾವು ಯಾವುದೇ ತಪ್ಪು ಮಾಡಿಲ್ಲ. ಅವರು ಹೇಳಿದಂತೆ ಕೇಳಿದ್ದೇವೆ. ಅವರ ಮಾತನ್ನು ಮೀರಿಲ್ಲ ಎಂದರು.
 
ಜೆಡಿಎಸ್ ಬಂಡಾಯ ಶಾಸಕರಿಗೆ ಪಕ್ಷದ ಬಾಗಿಲು ಬಂದ್ ಆಗಿದೆ ಎಂದು ದೇವೇಗೌಡರು ಹೇಳುತ್ತಿದ್ದಾರೆ. ನಾವೂ ಬೇರೆ ಪಕ್ಷವನ್ನು ಹುಡುಕಿಕೊಂಡು ಹೋಗುತ್ತೇವೆ. ಯಾರು ಯಾರಿಗೂ ಅನಿವಾರ್ಯವಲ್ಲ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments