Webdunia - Bharat's app for daily news and videos

Install App

ಶಾಸಕ ಜಮೀರ್‌ ರಾಜಕೀಯ ಸ್ಥಿತಿ ಅತಂತ್ರ: ಆರ್.ಅಶೋಕ್ ವ್ಯಂಗ್ಯ

Webdunia
ಮಂಗಳವಾರ, 27 ಡಿಸೆಂಬರ್ 2016 (15:02 IST)
ಮೊದಲೇ ಶಾಸಕ ಜಮೀರ್ ಅಹ್ಮದ್‌ ಖಾನ್ ಅವರಿಗೆ ಮನೆ ಇಲ್ಲ. ಇದೀಗ ಜೆಡಿಎಸ್ ಬಾಗಿಲು ಸಹ ಮುಚ್ಚಿದೆ ಎಂದು ಎಚ್‌ಡಿಕೆ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಜಮೀರ್ ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾಗಿರುವ ಜಮೀರ್ ಅಹ್ಮದ್‌ ಖಾನ್ ಮೊದಲು ತನ್ನ ಮನೆ ಯಾವುದು ಎಂದು ಗುರುತಿಸಿಕೊಳ್ಳಲಿ. ನಂತರ ಬೇರೊಂದು ಪಕ್ಷದ ಕುರಿತು ಮಾತನಾಡಲಿ ಎಂದು ಖಾರವಾಗಿ ಹೇಳಿದರು.
 
ಶಾಸಕ ಜಮೀರ್ ಅಹ್ಮದ್‌ ಖಾನ್ ಸೇರಿದಂತೆ ಬಂಡಾಯ ಶಾಸಕರಿಗೆ ಜೆಡಿಎಸ್ ಬಾಗಿಲು ಮುಚ್ಚಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹಾಗೂ ಶಾಸಕ ಜಮೀರ್ ಅಹ್ಮದ್‌ ಸಂಪರ್ಕದಲ್ಲಿ ಯಾವ ಬಿಜೆಪಿ ನಾಯಕರು ಇಲ್ಲ ಸ್ಪಷ್ಟಪಡಿಸಿದರು. 
 
ಜೆಡಿಎಸ್‌ ಪಕ್ಷದ ಐವರು ಬಂಡಾಯ ಶಾಸಕರಾದ ಜಮೀರ್ ಅಹ್ಮದ್, ಶ್ರೀನಿವಾಸ್, ಚೆಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತು ಇಕ್ಬಾಲ್ ಅನ್ಸಾರಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೂರನೇಯ ಅಭ್ಯರ್ಥಿ ಬೆಂಬಲಿಸಿದ್ದರು. ಹೀಗಾಗಿ ಇವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments